ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟದ ಹಿನ್ನೆಲೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಇದೀಗ ಕೆಲವು ಕಠಿಣ ಕ್ರಮಕೈಗೊಳ್ಳಲು ಮುಂದಾಗಿದೆ.
ಕರ್ಪ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಈ ಹಿಂದೆ ಅವಕಾಶ ನೀಡಲಾಗಿತ್ತು.
ಈಗ ಮತ್ತಷ್ಟು ಕಡಿಮೆ ಮಾಡಿ ಹೊಸ ಮಾರ್ಗಸೂಚಿ ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ