ಅದೇ ದಿನ ಮಹಿಳೆಯರ ಖಾತೆಗೆ 2,000 ರು ಜಮಾ ಮಾಡಲು ಸಿದ್ದತೆ ನಡೆದಿದೆ. ಆದರೆ ಕೆಲವು ಮಹಿಳೆಯರಿಗೆ ಮಾತ್ರ ಯೋಜನೆಯ ಗ್ಯಾರೆಂಟಿ ಸಿಗುವುದಿಲ್ಲ.
ಕೆಲವು ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯ 2000 ಹಣ ಪಡೆಯುವ ಭಾಗ್ಯ ಇಲ್ಲ. ಸರ್ಕಾರಕ್ಕೆ ಹೊರೆ ಆಗಬಾರದು ಎಂದು ಕಾರಣಕ್ಕಾಗಿ BPL ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಾತ್ರ ಹಣ ವರ್ಗಾವಣೆ ಆಗುವುದು ಎಂದು ಯೋಜನೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮುಖ್ಯವಾದ ವಿಚಾರ ಅಂದ್ರೆ ಗೃಹಲಕ್ಷ್ಮಿಗೆ’ ಅರ್ಜಿ ಸಲ್ಲಿಸದ ಮಾತ್ರಕ್ಕೆ ಹಣ ಜಮೆ ಆಗಲ್ಲ, ತಪ್ಪದೇ ನೀವು ಈ ಕೆಲಸ ಮಾಡಬೇಕು .ಅರ್ಜಿ ಸಲ್ಲಿಕೆ ಪೂರ್ತಿಯಾದ ಮೇಲೂ ಈ ಕೆಲಸ ಮಾಡದಿದ್ದರೆ ಅವರು ಯೋಜನೆಯಿಂದ ವಂಚಿತರಾಗಬಹುದು. ಯಾಕೆಂದರೆ ಯಜಮಾನಿಯರು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವುದು. ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು. ಹಣವನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಲಾಗಿದ್ದು. ಆಯನೂರು ಮಂಜುನಾಥ್, ನಾಗರಾಜ್ ಗೌಡ ಕಾಂಗ್ರೆಸ್ಗೆ ಸೇರ್ಪಡೆ
ಆದ್ದರಿಂದ ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್ ಗಾಗಿ ಅರ್ಜಿ ಸಲ್ಲಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು