ಇದನ್ನು ಓದಿ –ಆಂಜನೇಯಸ್ವಾಮಿ ದೇವಾಲಯ ಧ್ವಂಸ : ವಿಗ್ರಹವನ್ನು ಕಾವೇರಿಗೆ ಎಸೆಯಲಾಗಿತ್ತು – ಪುರಾತತ್ವ ಇಲಾಖೆಯ ದಾಖಲೆಯಲ್ಲಿ ಉಲ್ಲೇಖ
ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ
ಹೀಗಂತ ಹಂದಿಗೆ ಹೋಲಿಕೆ ಮಾಡಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತು ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಬಂದಿದೆ.
ಈ ಎರಡು ತಲೆ ಉರುಳೋದು ಖಚಿತ ಎಂದು ಮಾರಿಗುಡಿ ಎಂಬ ಪೇಜ್ನಲ್ಲಿ ಧಮ್ಕಿ ಕೊಡಲಾಗಿದೆ.
ಉಡುಪಿಯಲ್ಲಿ ಹಿಜಬ್ ಸಂಘರ್ಷ ನಡೆದಾಗ ಯಶ್ ಪಾಲ್, ಸಿಎಫ್ಐ, ವಿದ್ಯಾರ್ಥಿಗಳನ್ನು ಟೆರರಿಸ್ಟ್ಗಳು ಎಂದಿದ್ದರು.
ಕಾನೂನು ಹೋರಾಟದ ನೇತೃತ್ವ ವಹಿಸಿದ್ದರು. ರಾಜ್ಯದ ಧರ್ಮ ದಂಗಲ್ನಲ್ಲಿ ಪ್ರಮೋದ್ ಮುತಾಲಿಕ್ ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ಈ ಧಮ್ಕಿಗೆ ಕಾರಣ ಎನ್ನಲಾಗಿದೆ. ಈ ವಿಚಾರವನ್ನು ಕಾಪು ಬಿಜೆಪಿ ಯುವ ಮೋರ್ಚಾ ಲಿಖಿತ ರೂಪದಲ್ಲಿ ಪೋಲಿಸರ ಗಮನಕ್ಕೆ ತಂದಿದೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment