ಬೆಂಗಳೂರಿಗರಿಗೆ ಪ್ರವಾಸಿತಾಣ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟಕ್ಕೆ ಭೇಟಿ ನೀಡಲು
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅನುಮತಿ ನೀಡಿದೆ
ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದೆ . ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದರು
ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು
ಜಿಲ್ಲಾಡಳಿತ ಪ್ರವಾಸಿಗರಿಗೆ ಸಿಹಿ ಸುದ್ದಿಯೇನೋ ನೀಡಿದೆ. ಆದರೆ ಕೊರೊನಾ ಸೋಂಕಿನ ಪ್ರಮಾಣ ದೇಶದಲ್ಲಿ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಭಯಾನಕ ಒಮಿಕ್ರಾನ್ ವೈರಸ್ ಆತಂಕ ಕೂಡ ಇದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ