ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ , ಶಿವರಾಮ್ ಹೆಬ್ಬಾರ್ ಸೇರಿದಂತೆ ಕೆಲವು ಶಾಸಕರು ಮತ್ತೆ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ.
ಈ ಕುರಿತು ಸುಳಿವು ಅರಿತು ಹೈ ಅಲರ್ಟ್ ಆದ ಬಿಜೆಪಿ ಶಾಸಕರ ಮುನಿಸು ಶಮನಕ್ಕೆ ಶತಪ್ರಯತ್ನ ಆರಂಭಿಸಿದೆ
ಸೋಮಶೇಖರ್ ಅವರಿಗೆ ಸಣ್ಣಪುಟ್ಟ ವಿಚಾರದಲ್ಲಿ ಅಸಮಾಧಾನವಿದೆ. ಆದರೆ ಅದು ಸರಿಪಡಿಸಲಾರದಷ್ಟು, ಪಕ್ಷ ಬಿಡುವಷ್ಟು ದೊಡ್ಡದಲ್ಲ ಎಂದು ಹೇಳಿದ ಬಿಜೆಪಿ ನಾಯಕ ಸಿ.ಟಿ.ರವಿ, ಬಿಬಿಎಂಪಿ, ಸ್ಥಳೀಯ ಚುನಾವಣೆಗಳ ಆಸೆ ತೋರಿಸಿ ಸೋಮಶೇಖರ್ ಬೆಂಬಲಿಗರನ್ನು ಕಾಂಗ್ರೆಸ್ ನಾಯಕರು ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಆಪರೇಷನ್ ಹಸ್ತದ ಬಗ್ಗೆ ಆಕ್ರೋಶ ಹೊರಹಾಕಿದ ರವಿ ಅವರು, ನಿಮಗೆ ಸ್ಪಷ್ಟ ಬಹುಮತವಿದೆ ಅಂತ ಅತಿಯಾಗಿ ಮಾಡಲು ಹೋಗಬೇಡಿ. ನಾವೇನಾದರೂ ಮಾಡಿದರೆ ನೀವು ಮತ್ತೆ ಮೇಲೆ ಏಳಲು ಆಗುವುದಿಲ್ಲ. ಆಪರೇಷನ್ಗೆ ಆಪರೇಷನ್ ಮಾಡಲು ಗೊತ್ತು ಎಂದು ಎಚ್ಚರಿಕೆ ನೀಡಿದ್ದಾರೆ.ತ. ನಾಡಿಗೆ ಮಣಿದು ಕಾವೇರಿ ನೀರು ಹರಿಸಿದ ಸರ್ಕಾರ : ಆ21 ರಂದು ರಾಷ್ಟ್ರೀಯ ಹೆದ್ದಾರಿ ತಡೆಗೆ ಬಿಜೆಪಿ ಸಿದ್ದತೆ
ನಮ್ಮ ಪಕ್ಷ ಉಳಿಸಿಕೊಳ್ಳುವುದು, ಕಟ್ಟುವುದು ನಮಗೆ ಗೊತ್ತಿದೆ. ಪಗಡೆ, ಚೆಸ್ ಏಕಮುಖ ಅಲ್ಲ. ಅವರು ದಾಳ ಉರುಳಿಸಿದರೆ ನಾವೂ ಆಡುತ್ತೇವೆ. ನಾವು ಚೆಕ್ ಮೇಟ್ ಮಾಡಿದರೆ ಸಣ್ಣಪುಟ್ಟ ಸೈನಿಕರಿಗೆ ಮಾಡುವುದಿಲ್ಲ. ನಾವು ರಾಜನಿಗೇ ಚೆಕ್ಮೇಟ್ ಮಾಡುತ್ತೇವೆ ಎಂದು ಹೇಳುವ ಮೂಲಕ ಸಿಟಿ ರವಿ ಅವರು ಕಾಂಗ್ರೆಸ್ನ ಪ್ರಬಲ ನಾಯಕರಿಗೆ ಗಾಳ ಹಾಕುವ ಎಚ್ಚರಿಕೆ ನೀಡಿದ್ದಾರೆ
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment