ಆನೆ ದಾಳಿಯಿಂದ ಭಯಭೀತರಾಗಿದ್ದ ಸಾರ್ವಜನಿಕರು ಆನೆ ಸೆರೆ ಹಿಡಿಯುವಂತೆ ವ್ಯಾಪಕ ಒತ್ತಾಯ ಕೇಳಿ ಬಂದಿತ್ತು.
ಈ ಕಾರ್ಯಾಚರಣೆಯಲ್ಲಿ ನಾಗರಹೊಳೆ ಅಭಯಾರಣ್ಯ ಹಾಗೂ ಕುಶಾಲ್ ನಗರ ದುಬಾರೆ ಶಿಬಿರದಿಂದ ಬಲರಾಮ, ಅರ್ಜುನ, ಅಶ್ವತ್ಥಾಮ, ಕರ್ಣ ಮುಂತಾದ ಆನೆಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿವೆ.ಬಿಜೆಪಿ-ಜೆಡಿಎಸ್ ಕೆಲ ಶಾಸಕರು ಕಾಂಗ್ರೆಸ್ಸಿಗೆ: ಸಚಿವ ಚೆಲುವರಾಯ ಸ್ವಾಮಿ
ವರದಿ :- ನಾಗೇಂದ್ರ ಪ್ರಸಾದ್
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು