ಆನೆ ದಾಳಿಯಿಂದ ಭಯಭೀತರಾಗಿದ್ದ ಸಾರ್ವಜನಿಕರು ಆನೆ ಸೆರೆ ಹಿಡಿಯುವಂತೆ ವ್ಯಾಪಕ ಒತ್ತಾಯ ಕೇಳಿ ಬಂದಿತ್ತು.
ಈ ಕಾರ್ಯಾಚರಣೆಯಲ್ಲಿ ನಾಗರಹೊಳೆ ಅಭಯಾರಣ್ಯ ಹಾಗೂ ಕುಶಾಲ್ ನಗರ ದುಬಾರೆ ಶಿಬಿರದಿಂದ ಬಲರಾಮ, ಅರ್ಜುನ, ಅಶ್ವತ್ಥಾಮ, ಕರ್ಣ ಮುಂತಾದ ಆನೆಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿವೆ.ಬಿಜೆಪಿ-ಜೆಡಿಎಸ್ ಕೆಲ ಶಾಸಕರು ಕಾಂಗ್ರೆಸ್ಸಿಗೆ: ಸಚಿವ ಚೆಲುವರಾಯ ಸ್ವಾಮಿ
ವರದಿ :- ನಾಗೇಂದ್ರ ಪ್ರಸಾದ್
More Stories
ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ ವಿರಾಟ್ ಕೊಹ್ಲಿ
ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: 8 ಮಂದಿ ಬಂಧನ
MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ