ಕಾಶಿ ಯಾತ್ರೆ ಕೈಗೊಳ್ಳುವ ಪ್ರತಿಯೊಬ್ಬರಿಗೂ 5 ಸಾವಿರ ರು ಗಳ ಸಹಾಯಧನ ನೀಡಲು ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ರ ಬಜೆಟ್ನಲ್ಲಿ ಘೋಷಣೆ ಮಾಡಿದ ಈ ಯೋಜನೆಗೆ ಹಣ ಬಿಡುಗಡೆ ಮಾಡಿ ಚಾಲನೆ ನೀಡಿದ್ದಾರೆ.
ಕಾಶಿ ಯಾತ್ರೆ ಯೋಜನೆಯಡಿ ಪ್ರತಿ ವರ್ಷ 30 ಸಾವಿರ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲಾಗುವುದು.
ಈ ಕುರಿತಂತೆ ವಿವರಣೆ ನೀಡಿದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ನಾಗರಿಕರು ಈ ಸಬ್ಸಿಡಿಯನ್ನು ಹೇಗೆ ಪಡೆಯಬಹುದು ಎಂಬುದರ ಕುರಿತು ಸರ್ಕಾರವು ಪ್ರತ್ಯೇಕ ಅಧಿಸೂಚನೆಯನ್ನು ಹೊರಡಿಸುತ್ತದೆ ಎಂದರು
ಫಂಡರಾಪುರದ ಅತಿಥಿ ಗೃಹವನ್ನು ಮೇಲ್ದರ್ಜೆಗೇರಿಸುವುದಾಗಿ ಬಜೆಟ್ ಭರವಸೆ ನೀಡಲಾಗಿತ್ತು. ಆದರೆ ಹೊಸ ಅತಿಥಿ ಗೃಹ ನಿರ್ಮಿಸಲಾಗುವುದು ಎಂದು ಇದನ್ನು ಮಾರ್ಪಡಿಸಲಾಗಿದೆ.
ಪಂಢರಪುರಕ್ಕೆ ಉತ್ತರ ಕರ್ನಾಟಕದಿಂದ ಸಾವಿರಾರು ಜನರು ಭೇಟಿ ನೀಡುತ್ತಾರೆ, ಅತಿಥಿ ಗೃಹದಿಂದ ಭಕ್ತರಿಗೆ ಅನುಕೂಲವಾಗಲಿದೆ ಎಂದು ಜೊಲ್ಲೆ ಹೇಳಿದರು.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ರಾಜ್ಯದ ಹವಾಮಾನ ವರದಿ (Weather Report) 22-05-2022
ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬಿದ್ದವರು ಪ್ರೇಮಿಗಳಲ್ಲ – ಕೇವಲ ಸ್ನೇಹಿತರು