ಇಸ್ರೋದ ನ್ಯಾನೋ ಉಪಗ್ರಹ ಉಡಾವಣೆಗೆ ಸಜ್ಜಾಗಿದೆ.
ಈ ಉಪಗ್ರಹಕ್ಕೆ ಉಪಗ್ರಹಗಳ ಪಿತಾಮಹ ಸತೀಶ್ ಧವನ್ ಹೆಸರು ಇಡಲಾಗಿದೆ.
ಇದೇ ಮೊದಲ ಬಾರಿಗೆ ಉಪಗ್ರಹದಲ್ಲಿ ಭಗವದ್ಗೀತೆ ಪ್ರತಿ ಹಾಗೂ ಪ್ರಧಾನಿ ಮೋದಿಯವರ ಭಾವ ಚಿತ್ರವನ್ನು ಜೊತೆಯಲ್ಲಿ 25,000 ಸಾಧಕರ ಹೆಸರುಗಳನ್ನು ಈ ನ್ಯಾನೋ ಉಪಗ್ರಹ ಮೂಲಕ ನಭೋಮಂಡಲಕ್ಕೆ ರವಾನಿಸಲು ನಿರ್ಧರಿಸಲಾಗಿದೆ.
ಸತೀಶ್ ಧವನ್ ಹೆಸರಿನ ಈ ಉಪಗ್ರಹ ವೈಜ್ಞಾನಿಕ ಪೆಲೋಡ್ ಹೊತ್ತೊಯ್ಯಲಿದೆ. ಬಾಹ್ಯಾಕಾಶ ವಿಕಿರಣ ಅದ್ಯಯನ, ಮೆಗ್ನೋಟೋಸ್ಟಿ , ಸಂವನಹ ಜಾಲ ಪೆಲೋಡ್ ಹೊತ್ತೊಯ್ಯಲಿದೆ.
ಅಮೇರಿಕಾ ಸೇರಿದಂತೆ ಅನೇಕ ರಾಷ್ಟ್ರಗಳು ಬೈಬಲ್ ಪ್ರತಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿದ ಮಾದರಿಯಲ್ಲಿ ಭಗವದ್ಗೀತೆ ಪ್ರತಿ ಹಾಗೂ ಮೋದಿ ಭಾವ ಚಿತ್ರವನ್ನು ಸ್ವದೇಶಿ ಉಪಗ್ರಹ ದಲ್ಲಿ ಕಳುಹಿಸಲಾಗುವುದು.
ಭಾರತೀಯ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನ ದ ಕುರಿತು ಉತ್ತೇಜನ ನೀಡಲು ಯೋಜನೆ ರೂಪಿಸಲಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment