ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಶೋಧನಾ ಸಂಸ್ಥೆಗೆ (ಮಿಮ್ಸ್) ಉಚಿತವಾಗಿ ಪ್ರಾಣವಾಯು- ಆಕ್ಸಿಜನ್ ವಿತರಿಸಲಾಯಿತು
ಮಂಡ್ಯ ತಾಲೂಕಿನ ತಹಸೀಲ್ದಾರ್ ಚಂದ್ರಶೇಖರ್ ಅವರು ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಾದಂತ ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ತುಂಬಾ ಮಾದರಿಯಾಗಿದೆ ಎಂದರು.
ಈದಿನ ನಮ್ಮ ಮಂಡ್ಯ ತಾಲೂಕಿನ ಆಸ್ಪತ್ರೆಗೆ ನೀಡಿರುವಂತಹ ಆಕ್ಸಿಜನ್ ತುಂಬಾ ಅತ್ಯಮೂಲ್ಯವಾದದ್ದು ಈ ಒಂದು ಕಾರ್ಯವನ್ನು ಮಂಡ್ಯ ಜನತೆ ನೆನಪಿಸಿಕೊಳ್ಳುತ್ತಾರೆ ಎಂದರು.
ಯೋಜನಾಧಿಕಾರಿ ನಾರಾಯಣ ಪಾಟಾಳಿ ಡಾ.ಶಶಿಧರ್ ಇಂಜಿನಿಯರ್ ಕಿರಣ್ ಉಪಸ್ಥಿತರಿದ್ದರು
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ