ಮಂಡ್ಯ ಜಿಲ್ಲೆಗೆ ಮುಂದಿನ ಮೂರು – ನಾಲ್ಕು ವಾರಗಳಲ್ಲಿ ಆಕ್ಸಿಜನ್ ಘಟಕ ಮಾಡಿಕೊಡುವ ಭರವಸೆಯನ್ನು ರಾಜ್ಯ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೀಡಿರುವುದಾಗಿ ಸಂಸದೆ ಸುಮಲತಾ ಹೇಳಿದ್ದಾರೆ.
ಸಚಿವ ಕೆ ಸುಧಾಕರ್ ಭೇಟಿಯ ಬಳಿಕ ಮಾತನಾಡಿದ ಸಂಸದೆ ಸುಮಲತಾ
ಸಚಿವರೊಂದಿಗೆ ಮಂಡ್ಯ ಜಿಲ್ಲೆ ಕೋವಿಡ್ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚೆ ಮಾಡಿದ್ದೇವೆ ಎಂದರು.ಇರೋ ಪೇಶೆಂಟ್ಸ್ ಗೆ ಆಕ್ಸಿಜನ್ ಇದೆ..
ಜಿಲ್ಲೆಯಲ್ಲಿ ಕರೋನಾ ರೋಗಿಗಳ ಸಂಖ್ಯೆ ಏರಿಕೆ ಆಗುತ್ತಿದೆ. ಬೆಡ್ಸ್ ಕೊರತೆ ಇದೆ ಆಕ್ಸಿಜನ್ ಅಗತ್ಯವೂ ಇದೆ, ಎಂಬ ಅಂಶವನ್ನು ಸಚಿವರ ಗಮನಕ್ಕೆ ತಂದಿರುವುದಾಗಿ ಹೇಳಿದರು.
ಸಧ್ಯದಲ್ಲೇ ಮಂಡ್ಯ ಮತ್ತು ಮಳವಳ್ಳಿಯಲ್ಲಿ ಆಕ್ಸಿಜನ್ ಜನರೇಟರ್ಸ್ ಮಾಡಿ ತಕ್ಷಣದ ಸಮಸ್ಯೆ ಗಳಿಗೆ ಪರಿಹಾರ ಕೊಡುವ ಭರವಸೆ ನೀಡಿದ್ದಾರೆಂದು ಸಂಸದೆ ಹೇಳಿದರು.
ಸಧ್ಯಕ್ಕೆ ಸ್ವಲ್ಪ ವ್ಯಾಕ್ಸಿನ್ ಕೊರತೆ ಇದೆ.
ಎರಡನೇ ಡೋಸ್ ನವರಿಗೆ ಮೊದಲ ಆಧ್ಯತೆ ಕೊಡುತ್ತೇವೆ. ಬಳಿಕ ವ್ಯಾಕ್ಸಿನ್ ಬಂದ ಮೇಲೆ 18 ರಿಂದ 45 ವಯೋಮಾನದವರಿಗೆ ಮೊದಲ ಡೋಸ್ ಕೂಡ ಕೊಡುವುದಾಗಿ ಸಚಿವರು ಹೇಳಿದ್ದಾರೆಂದರು.
ಸಧ್ಯ ಇಡೀ ದೇಶದಲ್ಲೇ ಈ ಸಮಸ್ಯೆ ಇದೆ
ನಮ್ಮ ಕರ್ನಾಟಕದಲ್ಲಿ ಸ್ವಲ್ಪ ಕೇಸ್ ಜಾಸ್ತಿಯಾಗುತ್ತಿದೆ. ನಾನು ಪ್ರಧಾನಿ ಕಾರ್ಯಲಯಕ್ಕೆ ಪತ್ರ ಬರೆದಿದ್ದೇನೆ. ಆದಷ್ಟು ಬೇಗ ಆಕ್ಸಿಜನ್ ಸರಬರಾಜು ಮಾಡಲಾಗುತ್ತದೆ ಎಂದರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment