ಪ್ರಶಸ್ತಿಗಳ ವಿಷಯದಲ್ಲಿ ಕೇಂದ್ರ ಸರಕಾರವು ತಾರತಮ್ಯ ಮಾಡುತ್ತಿದೆ ಎಂದು ದಕ್ಷಿಣದ ಖ್ಯಾತ ಹಿರಿಯ ನಟಿ ಜಯಸುಧಾ ಗಂಭೀರ ಆರೋಪ ಮಾಡಿದ್ದಾರೆ.
ನಟಿ ಕಂಗನಾ ರಣಾವತ್ ಅವರ ಹೆಸರನ್ನೇ ಪ್ರಸ್ತಾಪಿಸಿದ ಜಯಸುಧಾ ಕಂಗನಾ ಹತ್ತು ಸಿನಿಮಾಗಳಲ್ಲೂ ನಟಿಸಿಲ್ಲ. ಅವರ ಯಾವ ಸಾಧನೆಯನ್ನು ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿ ನೀಡಿದ್ದಾರೆ. ನೂರಾರು ಚಿತ್ರಗಳಲ್ಲಿ ನಟಿಸಿರುವ ದಕ್ಷಿಣದ ಕಲಾವಿದರಿಗೆ ಯಾಕೆ ಪದ್ಮಶ್ರೀ’ ಇಲ್ಲವೆಂದು ಪ್ರಶ್ನೆ ಮಾಡಿದ್ದಾರೆ.ಕೆ ಆರ್ ಪೇಟೆಯಲ್ಲಿ ಜನರಿಗೆ ಬೇಕಾಬಿಟ್ಟಿ ಬಿಂದಿಗೆ ಎಸೆದ ಜೆಡಿಎಸ್ ನಾಯಕರು, ಕಾರ್ಯಕರ್ತರು
ಬಾಲಕೃಷ್ಣ ನಡೆಸಿಕೊಡುವ ‘ಅನ್ ಸ್ಟಾಪಬಲ್ ಸೀಸನ್ 2’ನಲ್ಲಿ ಮಾತನಾಡಿದ ಜಯಸುಧಾ ದಕ್ಷಿಣದವರಿಗೆ ಮತ್ತು ಉತ್ತರದವರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ‘
ಐದತ್ತು ಸಿನಿಮಾಗಳನ್ನು ಮಾಡಿರುವವರಿಗೇ ಪದ್ಮ ಪ್ರಶಸ್ತಿಗಳು ದೊರೆಯುತ್ತವೆ ಅಂತಾದರೆ, ನಾವು ಲೆಕ್ಕಕ್ಕೆ ಇಲ್ಲ ಅವರಿಗೆ’ ಎಂದು ಕೇಂದ್ರ ಸರಕಾರವನ್ನು ತರಾಟೆಗೆ ತಗೆದುಕೊಂಡಿದ್ದಾರೆ.
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ