ಶಿವಮೊಗ್ಗ ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಜನಿಸಿದ ಕೇಶವಮೂರ್ತಿಯವರು, ಹಲವಾರು ದಶಕಗಳಿಂದ ನಿರಂತರವಾಗಿ ಗಮಕ ಕಾರ್ಯಕ್ರಮಗಳ ಮೂಲಕ ಸಾಧನೆ ಗೈದವರಾಗಿದ್ದರು. ಅವರ ಗಮಕ ಸಾಧನೆಗೆ ಭಾರತ ಸರ್ಕಾರವು, 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ, ಗೌರವಿಸಿತ್ತು.ಕಾಂಗ್ರೆಸ್ 50-70 ಸ್ಥಾನ ಮಾತ್ರ ಗೆಲುವ: ಜೆಡಿಎಸ್ ಸರ್ಕಾರ ರಚಿಸುತ್ತೆ: HDK
ಕೇಶವ ಮೂರ್ತಿ ಅವರಿಗೆ 70 ವರ್ಷ ತುಂಬಿದ ಸವಿನೆನಪಿಗಾಗಿ ಹೊಸಹಳ್ಳಿ ಗಮಕ ಪರಿಷತ್ತು ‘ಗಮಕ ಗಂಧರ್ವ’ ಎಂಬ ಅಭಿನಂದನಾ ಗ್ರಂಥವನ್ನು ಹೊರತಂದು ಇವರಿಗೆ ಅರ್ಪಿಸಿತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು