October 19, 2024

Newsnap Kannada

The World at your finger tips!

ವರಕವಿ ಬೇಂದ್ರೆ ಬದುಕು-ಬರಹ ಕನ್ನಡ ಕಾವ್ಯಲೋಕಕ್ಕೆ ವಿಶಿಷ್ಟ ಶೈಲಿ ಮತ್ತು ಲಯಗಳಮೂಲಕ ನಾದದ ಗುಂಗು ಹಿಡಿಸಿದ ‘ಶಬ್ದ ಗಾರುಡಿಗ ವರಕವಿ ಸಾಧನಕೇರಿಯ ಅನರ್ಘ್ಯರತ್ನ’‘ಕನ್ನಡದ ಟಾಗೋರ್‌ ಸಹಜ ಕವಿ ರಸ ಋಷಿ ಎಂದೆಲ್ಲಾ ಪ್ರಖ್ಯಾತರಾಗಿರುವ ಶ್ರೇಷ್ಠ ಕವಿ  ದ.ರಾ. ಬೇಂದ್ರೆ ತಮ್ಮ ಕಾವ್ಯ ಶಕ್ತಿಯಿಂದ ಉತ್ಸಾಹದ ಚಿಲುಮೆಯನ್ನುಕ್ಕಿಸಿ ನೊಂದಜೀವಕ್ಕೆ ಸಾಂತ್ವನ ನೀಡಿ,  ಪ್ರೀತಿ ಪ್ರೇಮಗಳನ್ನು ಮೂಡಿಸಿ, ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು.   ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿರುವದಾರ್ಶನಿಕ ಬೇಂದ್ರೆ ಈ ಯುಗದ ಮಹಾಕವಿ. ಉತ್ತಮವಾಗ್ಮಿ. ಆಡಿದ ಮಾತುಗಳನ್ನೆಲ್ಲಾ ಕವಿತೆಯಾನ್ನಾಗಿಸಬಲ್ಲಚತುರ. ದೇಶಪ್ರೇಮಿ, ದೇಶಭಕ್ತ. ಆಧ್ಯಾತ್ಮದ ವಿಷಯಗಳಲ್ಲಿಒಲವನ್ನು ಹೊಂದಿ, ಅರವಿಂದರ ವಿಚಾರಗಳಲ್ಲಿ ಆಸಕ್ತಿಬೆಳೆಸಿಕೊಂಡ ಯುಗದ ಕವಿ. ಜಾನಪದ ಧಾಟಿಯಿಂದಪ್ರೇರೇಪಿತರಾಗಿ ಜಾನಪದ ಸೊಗಡಿನ ಆಡುಭಾಷೆಯ ದೇಶೀಶೈಲಿಯನ್ನು ಸಮರ್ಥವಾಗಿ ಬಳಸಿಕೊಂಡ ದೇಸೀಯ ಕವಿ. ಸುಶ್ರಾವ್ಯವಾಗಿ ಹಾಡಲು ಪೂರಕವಾಗುವಂತಹ ನಾದಮಾಧುರ್ಯವನ್ನು ತಮ್ಮ  ರಚನೆಗಳಲ್ಲಿ ತುಂಬಿದ ರಸಕವಿ. ‘ರಸವೆ ಜನನ, ವಿರಸವೆ ಮರಣ, ಸಮರಸವೆಜೀವನ’ ...

ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ಪಟಾಕಿ ನಿಷೇಧದಿಂದಾಗಿ ನಿಶಬ್ಧ ದೀಪಾವಳಿ ಎಂಬಂತಾಗಿದೆ.ಪಟಾಕಿಯ ಅಬ್ಬರ, ಕರ್ಕಶವಾದ ಶಬ್ದಕ್ಕೆ ಕಡಿವಾಣ ಬಿದ್ದಿದೆ. ದೀಪಾವಳಿ ಬೆಳಗುವ ಹಣತೆಯ ಬೆಳಕಿನ ಹಬ್ಬ....

ಜೆಡಿಎಸ್ - ಬಿಜೆಪಿ ಮೈತ್ರಿಗೆ ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್ಡಿಸಿಸಿ ಬ್ಯಾಂಕ್ ಚುನಾವಣೆಯ ಚಿತ್ರಣವೇ ಬದಲಾಗುವ ಸಾಧ್ಯತೆಮತದಾನದ ಅನುಕೂಲಕ್ಕೆ ಮಂಡ್ಯ ಡಿ ಆರ್, ಅರಸ್ ಎತ್ತಂಗಡಿಮಂಡ್ಯ ಎ...

ಕೊರೋನಾ ಸಂಕಷ್ಟದ ನಡುವೆಯೂ ಮಲೆ ಮಹದೇಶ್ವರನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದು ಬಂದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 54 ದಿನಗಳ ಬಳಿಕ...

ಕೃಷ್ಣಲೀಲಾ' ಖ್ಯಾತಿಯ ನಟಿ ಮಯೂರಿ ಮನೆಯಲ್ಲಿ ಈ ವರ್ಷ ದೀಪಾವಳಿ ಹಬ್ಬ ಅದ್ಧೂರಿ ಮತ್ತು ಸಂಭ್ರಮದಿಂದ ಕೂಡಿದೆ. ಏಕಂದ್ರೆ, ಮಯೂರಿ ತಮ್ಮ ಕುಟುಂಬಕ್ಕೆ ಹೊಸ ವ್ಯಕ್ತಿಯನ್ನು ಸ್ವಾಗತಿಸುತ್ತಿದ್ದಾರೆ....

ಬೆಂಗಳೂರು ನಗರದ ವಿದೇಶಿ ಅಂಚೆ ಕಚೇರಿಯ ಕಸ್ಟಮ್ಸ್ ಕಮಿಷನರೇಟ್ ಅಧಿಕಾರಿಗಳು ನಡೆಸಿದ ಕಾರ್ಯಚರಣೆಯಲ್ಲಿ ಅಕ್ರಮವಾಗಿ  ಎಂಡಿಎಂಎ ಮಾದಕ ದ್ರವ್ಯ  ಪತ್ತೆ ಮಾಡಿದ್ದಾರೆ. ಫ್ರಾನ್ಸ್ ದೇಶದಿಂದ ಭಾರತಕ್ಕೆ ಕಳ್ಳಸಾಗಾಣಿಕೆಗೆ ಯತ್ನ ಮಾಡಲಾಗಿದೆ. ಫೂಟ್ ಮಸಾಜರ್​ನಲ್ಲಿ ಬಚ್ಟಿಟ್ಟು ಎಂ.ಡಿ.ಎಂ.ಎ ಮಾದಕ ದ್ರವ್ಯ ...

ಕೊಡಗು ಸಮೀಪದ ತೊರೆನೂರು ಬಳಿಯ ಹಾರಂಗಿ ಎಡದಂಡೆ ನಾಲೆಯಲ್ಲಿ ಮೂವರು ಮಕ್ಕಳ ಶವ ಪತ್ತೆಯಾಗಿದೆ. ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗುವಿನ ಮೃತದೇಹ ನಾಲೆಯ...

ಅಂತರ್ ರಾಷ್ಟ್ರೀಯ ಕ್ರಿಕೆಟ್​ಗೆ ಈಗಾಗಲೇ ಗುಡ್ ಬೈ ಹೇಳಿರುವ ದೋನಿ ಐಪಿಎಲ್ ನಲ್ಲೂ ವಿಫಲತೆ ಕಂಡ ಮೇಲೆ ಕುಕ್ಕುಟೋದ್ಯಮದತ್ತ ಚಿತ್ತ ಹರಿಸಿದ್ದಾರೆ. ಈ ಕುರಿತಂತೆ ಒಂದು ವರದಿಯಲ್ಲಿ...

ಲಾರಿ ಡಿಕ್ಕಿಯಾಕಿ ಬೈಕಿನಲ್ಲಿ ತೆರಳುತ್ತಿದ್ದ ಅಕ್ಕ, ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಬಳಿ ನಡೆದಿದೆ. ರೇಣುಕಾ ತೇಗೂರ್(25), ಕಲ್ಮೇಶ್ ಕೊಳವಿ(19) ಮೃತ ದುರ್ದೈವಿಗಳು....

ಸಂಸದೆ ಸುಮಲತಾ ಕಾರ್ಯ ವೈಖರಿ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿ ಮಾತನಾಡಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೆಂಗಳೂರಿಗೆ ತೆರಳುವಾಗ ತಾಲ್ಲೂಕಿನ ಯಲಿಯೂರು ಗೇಟ್‌...

Copyright © All rights reserved Newsnap | Newsever by AF themes.
error: Content is protected !!