ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನವೇ ಭಾರತದ ಎದುರು ಪಾಕಿಸ್ತಾನ ಕೊನೆಗೂ ಮಂಡಿಯೂರಿದೆ.
ಟಿ20 ವಿಶ್ವಕಪ್ಗೆ ಜೆರ್ಸಿ ವಿಚಾರವಾಗಿ ಪಾಕಿಸ್ತಾನ ವಿರುದ್ಧ ಎದ್ದಿದ್ದ ವಿವಾದ ಇದೀಗ ಸುಖಾಂತ್ಯ ಕಂಡಿದೆ.
ನಾಳೆಯಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ಗೆ ಕೊರೊನಾ ಕಾರಣದಿಂದ ಯುಎಇನಲ್ಲಿ ಆಯೋಜನೆ ಮಾಡಲಾಗಿದೆ ಭಾರತವೇ ಟೂರ್ನಿಯ ಆತಿಥ್ಯ ವಹಿಸಿಕೊಂಡಿದೆ.
ಇದರಿಂದ ಎಲ್ಲಾ ತಂಡಗಳು ತಮ್ಮ ಜೆರ್ಸಿ ಮೇಲೆ ‘ICC’Men’s T20 World Cup India ‘2021’ ಎಂದು ಹೆಸರು ಉಲ್ಲೇಖಿಸಬೇಕು.
ಆದರೆ ಪಾಕಿಸ್ತಾನ ಮಾತ್ರ ತಮ್ಮ ಜರ್ಸಿ ಮೇಲೆ ‘T20 World Cup UAE 2021’ ಎಂದು ಮುದ್ರಿಸಿತ್ತು.
ಇದರ ಫೋಟೋಗಳು ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದಲ್ಲದೆ, ಆಕ್ರೋಶಕ್ಕೂಕಾರಣವಾಗಿತ್ತು.
ತಂಡದ ವಿರುದ್ಧ ಆಕ್ರೋಶವ್ಯಕ್ತವಾಗುತ್ತಿದ್ದಂತೆ ಪಾಕಿಸ್ತಾನ ಇಂದು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ತಮ್ಮ ಸಮವಸ್ತ್ರದಲ್ಲಿ ಇಂಡಿಯಾ-2021 ಎಂದು ಉಲ್ಲೇಖ ಕೂಡ ಮಾಡಿ ತಮ್ಮ ತಪ್ಪನ್ನ ತಿದ್ದಿಕೊಂಡಿದೆ.
ಜೆರ್ಸಿ ಅನಾವರಣದ ವಿಡಿಯೋವನ್ನು ಪಿಸಿಬಿ ಅಧಿಕೃತ ಟ್ವಿಟರ್ನಲ್ಲಿ ಅನಾವರಣಗೊಳಿಸಿ ವಿವಾದಕ್ಕೆ ಫುಲ್ಸ್ಟಾಪ್ ಇಟ್ಟಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment