ಬೆಂಗಳೂರಿನ ಕಾಲೇಜುವೊಂದರ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೋರ್ವನ ಮೇಲೆ ಪಂಜುರ್ಲಿ ದೈವ ಆವಾಹನೆಯಾಗಿದೆ ಎಂಬುದು ಭಾರಿ ಸುದ್ದಿಯಾಗಿದೆ.
ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಾಂತಾರ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗಿದೆ.
ಬೆಂಗಳೂರಿನ ಹೊಂಬೇಗೌಡ ಪಿಯು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿಶಾಲ್ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿಗೆ ನೃತ್ಯ ಮಾಡುತ್ತಿದ್ದನು. ಈ ವೇಳೆ ವಿದ್ಯಾರ್ಥಿ ಪಂಜುರ್ಲಿ ದೈವದ ವೇಷ ಧರಿಸಿದ್ದ. ಇದನ್ನು ಓದಿ – ಟ್ರಾಫಿಕ್ ಫೈನ್ ಶೇ.50ರಷ್ಟು ರಿಯಾಯಿತಿ: ಮತ್ತೆ 15 ದಿನ ವಿಸ್ತರಣೆ
ಕೆಲ ನಿಮಿಷಗಳ ಬಳಿಕ ವೇದಿಕೆಯಿಂದ ಕೆಳಗೆ ಬಂದು ನರ್ತಿಸುತ್ತಿದ್ದಂತೆ ದೈವ ಆವಾಹನೆಯಾಗಿದೆ. ಬಳಿಕ ಸಹಪಾಠಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಯನ್ನು ಸಮಾಧಾನಪಡಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ತಕ್ಷಣವೇ ಹಾಡು ನಿಲ್ಲಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment