ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲು ನಿನ್ನೆ ತಡರಾತ್ರಿ ಮದ್ಯ ಹಾಗೂ ಮಾಂಸಾಹಾರದ ಪಾರ್ಟಿ ಮಾಡಿದ್ದಾರೆ
ಪಾರ್ಟಿಯ ಕೆಲವು ಫೋಟೊ ಹಾಗೂ ವಿಡಿಯೂ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಚಿಕ್ಕೋಡಿ ಪಟ್ಟಣದಲ್ಲಿರುವ ರಾಷ್ಟ್ರೀಯ ಪಕ್ಷವೊಂದರ ಕಚೇರಿ ಆವರಣದಲ್ಲಿ ಈ ಪಾರ್ಟಿ ಮಾಡಲಾಗಿದೆ. ಅಭ್ಯರ್ಥಿಯೇ ಭರ್ಜರಿ ಪಾರ್ಟಿ ಕೊಟ್ಟಿದ್ದಾರೆ. ಹಲವು ಶಿಕ್ಷಕರು ಇದರಲ್ಲಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ : ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ
ಪಕ್ಷದ ಕಚೇರಿಯು ಚಿಕ್ಕೋಡಿ ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿಗೆ ಹೊಂದಿಕೊಂಡೇ ಇದೆ. ಆದರೂ ಪಾರ್ಟಿ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು