ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಪವಿತ್ರಾ ಲೋಕೇಶ್, ಬಹುಬೇಡಿಕೆಯ ನಟಿ. ಅವರ ಬಾಳಲ್ಲಿ ದಾಂಪತ್ಯದ ಬಿರುಗಾಳಿ ಎದ್ದಿದೆ ಎಂದು ಹಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿವೆ. ಅದಕ್ಕಾಗಿಯೇ ಅವರು ಸೈಬರ್ ಕ್ರೈಂ ಠಾಣೆಗೆ ಮೊರೆ ಹೋಗಿದ್ದಾರೆ.ಇದನ್ನು ಓದಿ –ಚಾಮುಂಡಿ ಬೆಟ್ಟದಲ್ಲಿ ಮತ್ತೆ ಕುಸಿತ ಭೀತಿ: ದುರಸ್ತಿ ಕಾಮಗಾರಿ ಇನ್ನೂ ಪ್ರಾರಂಭ ಇಲ್ಲ
ತಾವು ತೆಲುಗಿನ ನಟ ನರೇಶ್ ಅವರೊಂದಿಗೆ ಮದುವೆ ಕೂಡ ಆಗಿದ್ದಾರೆ ಎಂದು. ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಬರೆಯಲಾಗುತ್ತಿದೆ ಎಂದು ನಟಿ ಪವಿತ್ರಾ ಮೈಸೂರಿನಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪವಿತ್ರ ಲೋಕೇಶ್ ಹೆಸರಿನಲ್ಲೂ ಕೆಲವರು ನಕಲಿ ಖಾತೆಗಳನ್ನು ತೆರೆದಿದ್ದಾರಂತೆ. ಆ ಖಾತೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಪತಿ ಸುಚೇಂದ್ರ ಪ್ರಸಾದ್ ಅವರ ಜೊತೆ ಪವಿತ್ರಾ ಲೋಕೇಶ್ ಇಲ್ಲವೆಂದು , ನರೇಶ್ ಅವರ ಜೊತೆ ಲೀವ್ ಇನ್ ಸಂಬಂಧ ಹೊಂದಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರಂತೆ. ಈ ಕುರಿತೂ ಅವರ ಸೈಬರ್ ಠಾಣೆಗೆ ದೂರು ದಾಖಲಿಸಿದ್ದಾರೆ. ಮೈಸೂರಿನ ಸೈಬರ್ ಪೊಲೀಸ್ ರು ಎಫ್ಐಆರ್ ಕೂಡ ದಾಖಲಿಸಿದ್ದಾರೆ.
ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಪವಿತ್ರಾ ಲೋಕೇಶ್, ಬಹುಬೇಡಿಕೆಯ ನಟಿ. ಅವರ ಬಾಳಲ್ಲಿ ದಾಂಪತ್ಯದ ಬಿರುಗಾಳಿ ಎದ್ದಿದೆ ಎಂದು ಹಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿವೆ. ಅದಕ್ಕಾಗಿಯೇ ಅವರು ಸೈಬರ್ ಕ್ರೈಂ ಠಾಣೆಗೆ ಮೊರೆ ಹೋಗಿದ್ದಾರೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment