ಗುತ್ತಿಗೆದಾರನಿಂದ 25 ಸಾವಿರ ರು ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯಿತ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರುನಲ್ಲಿ ನಡೆದಿದೆ.
ಎಂ. ಉಷಾ ಬಲೆಗೆ ಬಿದ್ದ ಪಿಡಿಒ. ಲೋಕಾಯುಕ್ತ ಡಿವೈಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಕಾಮಗಾರಿ ಬಿಲ್ ಮಂಜೂರು ಮಾಡಲು 25,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದಾರೆ .
ಉಷಾ ಜೊತೆಗೆ ಬಿಲ್ ಕಲೆಕ್ಟರ್ ಪುಟ್ಟಸ್ವಾಮಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು