ಭಾರತದ ರೈತರ ಪ್ರತಿಭಟನೆಗೆ ವಿದೇಶೀ ಗಣ್ಯರಾದ ರಿಹಾನಾ, ಗ್ರೆಟ್ಟಾ ಥನ್ಬರ್ಗ್ ಸೇರಿ ಅನೇಕ ಗಣ್ಯರು ಬೆಂಬಲ ಸೂಚಿಸಿ ಟ್ವಿಟ್ ಮಾಡಿದ ಬೆನ್ನಲ್ಲೇ ಮೋದಿ ಸರ್ಕಾರ ಮಹತ್ವದ ಆದೇಶ ಮಾಡಿದೆ.
ಸರ್ಕಾರ ‘ಸಂವೇದನಾಶೀಲ ಸಾಮಾಜಿಕ ಮಾಧ್ಯಮ ಹ್ಯಾಶ್ಟ್ಯಾಗ್ ಮತ್ತು ಕಾಮೆಂಟ್ಗಳ ದುರಾಸೆ’ ವಿರುದ್ಧ ಎಚ್ಚರಿಕೆ ರವಾನಿಸಿದೆ.
ಈ ಪ್ರತಿಭಟನೆ ಭಾರತದ ‘ಅತೀ ಚಿಕ್ಕ ಭಾಗದ ರೈತರು’ ಮಾಡುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ.
ಈ ಪ್ರತಿಭಟನೆ ಭಾರತದ ಪ್ರಜಾಪ್ರಭುತ್ವ ತತ್ವ, ಸರ್ಕಾರ ಹಾಗೂ ಇದರಲ್ಲಿ ಪಾಲ್ಗೊಂಡಿರುವ ರೈತ ಸಂಘಟನೆಯ ಸಮಸ್ಯೆ ಬಗೆಹರಿಸಲು ನಡೆಸುತ್ತಿರುವ ಯತ್ನವನ್ನು ಗಮನದಲ್ಲಿಟ್ಟುಕೊಂಡು ಪರಿಗಣಿಸಬೇಕು’ ಎಂದು ತಿಳಿಸಿದೆ.
ಯಾರೇ ಹೇಳಿಕೆ ನೀಡುವ ಮೊದಲು ವಾಸ್ತವತೆ, ಸತ್ಯ ಅರಿತು ಹಾಗೂ ಸಮಸ್ಯೆಯನ್ನು ಸಂಪೂರ್ಣವಾಗಿ ಅರ್ಥೈಸಿಕೊಳ್ಳ ಬೇಕು ಎಂದು ವಿದೇಶಿ ಗಣ್ಯರಿಗೆ ಸರ್ಕಾರ ಹೇಳಿದೆ.

ಸೋಶಿಯಲ್ ಮಿಡಿಯಾ ಹ್ಯಾಷ್ ಟ್ಯಾಗ್ ಹಾಗೂ ಕಮೆಂಟ್ಗಳು ಸಿಗುತ್ತವೆಂಬ ದುರಾಸೆಯಿಂದ ಇಂತಹ ನಡೆ ಸರಿಯಲ್ಲ. ಅದರಲ್ಲೂ ವಿಶೇಷವಾಗಿ ಸೆಲೆಬ್ರಿಟಿಗಳು ಇದನ್ನು ಗಮನದಲ್ಲಿರಿಸಕೊಳ್ಳಬೇಕು. ಈ ನಡೆ ಕೇವಲ ತಪ್ಪಲ್ಲ, ಬದಲಾಗಿ ಬೇಜವಾಬ್ದಾರಿತನವಾಗುತ್ತದೆ ಎಂದು ಹೇಳಲಾಗುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ