ಭಾರತದ ರೈತರ ಪ್ರತಿಭಟನೆಗೆ ವಿದೇಶೀ ಗಣ್ಯರಾದ ರಿಹಾನಾ, ಗ್ರೆಟ್ಟಾ ಥನ್ಬರ್ಗ್ ಸೇರಿ ಅನೇಕ ಗಣ್ಯರು ಬೆಂಬಲ ಸೂಚಿಸಿ ಟ್ವಿಟ್ ಮಾಡಿದ ಬೆನ್ನಲ್ಲೇ ಮೋದಿ ಸರ್ಕಾರ ಮಹತ್ವದ ಆದೇಶ ಮಾಡಿದೆ.
ಸರ್ಕಾರ ‘ಸಂವೇದನಾಶೀಲ ಸಾಮಾಜಿಕ ಮಾಧ್ಯಮ ಹ್ಯಾಶ್ಟ್ಯಾಗ್ ಮತ್ತು ಕಾಮೆಂಟ್ಗಳ ದುರಾಸೆ’ ವಿರುದ್ಧ ಎಚ್ಚರಿಕೆ ರವಾನಿಸಿದೆ.
ಈ ಪ್ರತಿಭಟನೆ ಭಾರತದ ‘ಅತೀ ಚಿಕ್ಕ ಭಾಗದ ರೈತರು’ ಮಾಡುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ.
ಈ ಪ್ರತಿಭಟನೆ ಭಾರತದ ಪ್ರಜಾಪ್ರಭುತ್ವ ತತ್ವ, ಸರ್ಕಾರ ಹಾಗೂ ಇದರಲ್ಲಿ ಪಾಲ್ಗೊಂಡಿರುವ ರೈತ ಸಂಘಟನೆಯ ಸಮಸ್ಯೆ ಬಗೆಹರಿಸಲು ನಡೆಸುತ್ತಿರುವ ಯತ್ನವನ್ನು ಗಮನದಲ್ಲಿಟ್ಟುಕೊಂಡು ಪರಿಗಣಿಸಬೇಕು’ ಎಂದು ತಿಳಿಸಿದೆ.
ಯಾರೇ ಹೇಳಿಕೆ ನೀಡುವ ಮೊದಲು ವಾಸ್ತವತೆ, ಸತ್ಯ ಅರಿತು ಹಾಗೂ ಸಮಸ್ಯೆಯನ್ನು ಸಂಪೂರ್ಣವಾಗಿ ಅರ್ಥೈಸಿಕೊಳ್ಳ ಬೇಕು ಎಂದು ವಿದೇಶಿ ಗಣ್ಯರಿಗೆ ಸರ್ಕಾರ ಹೇಳಿದೆ.
ಸೋಶಿಯಲ್ ಮಿಡಿಯಾ ಹ್ಯಾಷ್ ಟ್ಯಾಗ್ ಹಾಗೂ ಕಮೆಂಟ್ಗಳು ಸಿಗುತ್ತವೆಂಬ ದುರಾಸೆಯಿಂದ ಇಂತಹ ನಡೆ ಸರಿಯಲ್ಲ. ಅದರಲ್ಲೂ ವಿಶೇಷವಾಗಿ ಸೆಲೆಬ್ರಿಟಿಗಳು ಇದನ್ನು ಗಮನದಲ್ಲಿರಿಸಕೊಳ್ಳಬೇಕು. ಈ ನಡೆ ಕೇವಲ ತಪ್ಪಲ್ಲ, ಬದಲಾಗಿ ಬೇಜವಾಬ್ದಾರಿತನವಾಗುತ್ತದೆ ಎಂದು ಹೇಳಲಾಗುತ್ತದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment