ಸುದ್ದಿಗಾರರ ಜೊತೆ ಮಾತನಾಡಿದ ಶ್ರೀಗಳು , ಆಕ್ರಮಣಗಳ ಸ್ವಚ್ಛತೆ ಭಾರತ ದೇಶದಲ್ಲಿ ಎಷ್ಟು ಸಾಧ್ಯವೋ ಅಷ್ಟೂ ಆಗಬೇಕು ಎಂದು ಬಯಸುತ್ತೇನೆ. ಶ್ರೀರಂಗಪಟ್ಟಣದ ಜಾಮಿಯ ಮಸೀದಿ ವಿವಾದ ಬಗ್ಗೆ ನನಗೆ ಹೆಚ್ಚಿನ ಮಾಹಿತಿಗಳಿಲ್ಲ ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಆದರೆ, ಈ ವಿಚಾರ ಕೋರ್ಟ್ನಲ್ಲಿ ತೀರ್ಮಾನ ಆಗಬೇಕು. ಅದು ದೇವಸ್ಥಾನ ಹೌದು ಅಂತ ಕೋರ್ಟ್ ತೀರ್ಮಾನ ಮಾಡಿದರೆ ಅದು ಹೌದು. ಅದು ದೇವಸ್ಥಾನ ಅಲ್ಲ ಎಂದು ಕೋರ್ಟ್ ತೀರ್ಮಾನಿಸಿದರೆ ಅದು ಅಲ್ಲ ಎಂದರು.
ಇದನ್ನು ಓದಿ : ಕೇರಳದಲ್ಲಿ ಭಾರೀ ಮಳೆ : 14 ವರ್ಷಗಳ ನಂತರ ಮೇ ನಲ್ಲೂ KRS ನಲ್ಲಿ 100 ಅಡಿ ನೀರು
ಈಗಿನ ಬೆಳವಣಿಗೆಗಳಲ್ಲಿ ಸಾಮರಸ್ಯ ಕದಡುವ ಪ್ರಶ್ನೆಯೇ ಇಲ್ಲ. ಕೋರ್ಟ್ ತೀರ್ಮಾನಕ್ಕೆ ಯಾರೂ ವಿರೋಧಗಳನ್ನು ವ್ಯಕ್ತಪಡಿಸಬಾರದು. ಸಮಾಜದಲ್ಲಿ ಸೌಹಾರ್ದ ಬೆಳೆಯಬೇಕು. ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಹೊಣೆಯಾಗಬೇಕಾಗಿಲ್ಲ. ಯಾರೇ ಆಗಲಿ ಮಾಡಿದ ತಪ್ಪನ್ನು ಒಪ್ಪಿಕೊಂಡು ಧಾರ್ಮಿಕ ಕೇಂದ್ರ ಬಿಟ್ಟುಕೊಡಬೇಕು ಎಂದು ಅಭಿಪ್ರಾಯಪಟ್ಟರು.
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
This website uses cookies.
Leave a Comment