ಎಸ್ ಐಟಿ ಅಧಿಕಾರಿಗಳ ತಂಡ ಬುಧವಾರ ಬೆಳಗಿನ ಜಾವ 3.30 ರವರೆಗೂ ಶೋಧಕಾರ್ಯ ನಡೆಸಿದೆ.
ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್ಗೌಡ, ಪ್ರಜ್ವಲ್ ರೇವಣ್ಣ ಮಾಜಿ ಕಾರುಚಾಲಕ ಕಾರ್ತಿಕ್, ಶಶಿ, ಚೇತನ್ ಗೌಡ ನಿವಾಸದ ಮೇಲೂ ಎಸ್ ಐಟಿ ತಂಡಗಳು ಪ್ರತ್ಯೇಕವಾಗಿ ದಾಳಿ ನಡೆಸಿವೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ, ಸಚಿವ ಜಮೀರ್ ಅಹಮದ್ ಅವರ ಆಪ್ತ ನವೀನ್ ಗೌಡ ನಿವಾಸದ ಮೇಲೂ ಎಸ್ ಐಟಿ ದಾಳಿ ನಡೆಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು