ಚನ್ನಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಚುನಾವಣಾ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ನಿಲ್ಲುತ್ತೇವೆ. ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ. ನಾನು ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ. ಪಂಚರತ್ನ ಯೋಜನೆಗಳು ಜನರಿಗೆ ಹಿಡಿಸಲಿಲ್ಲ ಅನ್ಸುತ್ತೆ ಕಾಂಗ್ರೆಸ್ನ ಗ್ಯಾರಂಟಿಗಳ ನಂಬಿ ಮತಹಾಕಿದ್ದಾರೆ ಎಂದರು.
ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಏನೆಲ್ಲಾ ಆಗಿದೆ ಅನ್ನುವುದರ ಬಗ್ಗೆ ಮಾಹಿತಿ ಕಲೆ ಹಾಕುತ್ತೇನೆ. ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ. ದೇವೇಗೌಡರು ಎರಡು ಬಾರಿ ಸೋತ ಬಳಿಕವೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿತ್ತು. ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಅಂತ ಬಯಸ್ತಾರೆ ಎಂದು ಹೇಳಿದರು.
90 ಸಾವಿರಕ್ಕೂ ಅಧಿಕ ಮತಗಳನ್ನು ನೀಡಿರುವ ಚನ್ನಪಟ್ಟಣ ಮತದಾರರಿಗೆ ಧನ್ಯವಾದ. ಅಲ್ಲದೇ ರಾಜ್ಯದಲ್ಲಿ ಜೆಡಿಎಸ್ ಹಿನ್ನಡೆ ಕುರಿತು ಪರಾಮರ್ಶೆ ನಡೆಸುತ್ತೇನೆ ರಾಮನಗರದಲ್ಲಿ ನಿಖಿಲ್ ಸೋಲಿನ ಬಗ್ಗೆ ಹೆಚ್ಡಿಕೆ ಬೇಸರ ವ್ಯಕ್ತಪಡಿಸಿದರು.ಸಿದ್ದು ಸಿಎಂ : ಡಿಕೆಶಿ ಡಿಸಿಎಂ – ರಾಗಾ ಸಂಧಾನ ಸಕ್ಸಸ್ : ಮೇ 20 ರಂದು ಪದಗ್ರಹಣ
ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೃತಜ್ಞತಾ ಸಭೆಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಕೊಡ್ತಾರಾ ಎಂಬ ವಿಚಾರ ಸಂಬಂಧ ಪ್ರತಿಕ್ರಿಯಿಸಿದರು. ನೋಡೋಣ, ನಮಗಿಂತ ಅವರು ದೊಡ್ಡವರಲ್ವೆ. ಎಲ್ಲಾ ಲೆಕ್ಕಾಚಾರ ಮಾಡಿಯೇ ಸ್ಕೀಂ ಮಾಡಿರುತ್ತಾರೆ. ಮೊದಲು ಫ್ರೀ ಅಂತ ಹೇಳಿ ಈಗ ಕೆಲವೊಂದು ಷರತ್ತು ಹಾಕ್ತಿದ್ದಾರೆ. ನೋಡೋಣ ಮುಂದೆ ಏನ್ ಮಾಡ್ತಾರೆ ಅಂತ ಎಂದರು.
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
This website uses cookies.
Leave a Comment