Main News

ಉಪಕಾರ ಮಾಡಿದ್ದೇ ಬೇರೆಯವರು : ಬಿಲ್ಡಪ್ ತೆಗೆದುಕೊಂಡಿದ್ದೇ ಸಂಸದೆ ಸುಮಲತಾ : ಜನಾಕ್ರೋಷ ?

ಸಂಸದೆ ಸುಮಲತಾ ಕ್ರೆಡಿಟ್ ಪಾಲಿಟಿಕ್ಸ್ ಹೆಚ್ಚು ಆದ್ಯತೆ ನೀಡುತ್ತಾರೆ ಎಂಬ ಮಾತುಗಳು ಮಂಡ್ಯ ಕ್ಷೇತ್ರದಲ್ಲಿ ಕೇಳಿ ಬಂದಿವೆ

ಇದನ್ನು ಓದಿ –ಮರಿತಿಬ್ಬೇಗೌಡ MLC ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ – ರೇವಣ್ಣ

ಯಾರೋ ಮಾಡಿದ ಕೆಲಸವನ್ನು ತಾನೇ ಮಾಡಿಕೊಂಡಂತೆ ಎಂದು ಬಿಲ್ಡಪ್ ತೆಗೆದುಕೊಳ್ಳತ್ತಾರೆಂಬ ಆರೋಪ ಅಸಲಿಯತ್ತಾಗಿದೆ

ಮೋದಿಗೆ ಪತ್ರ ಬರೆದ ಎರಡೇ ದಿನಕ್ಕೆ ಮಂಡ್ಯ ತಾಲೂಕು ನೂತನ್ ಎಂಬ ವಿಕಲಾಂಗನಿಗೆ ಆಧಾರ್ ಕಾರ್ಡ್ ಸಿಗುವಂತೆ ನಾನೇ ಮಾಡಿದ್ದು ಎಂದು FB ಯಲ್ಲಿ ಸುಮಲತಾ ಹೇಳಿದ್ದಾರೆ ನೂತನ್ ಸಮಸ್ಯೆಯನ್ನು
ನಾನೇ ಮೋದಿ ಗಮನಕ್ಕೆ ತಂದಂತೆ ಫೇಸ್ ಬುಕ್ ಫೋಸ್ಟ್ ಹಾಕಿಕೊಂಡ ಸಂಸದೆ ಸುಮಲತಾ.

ಡಿಸಿಗೆ ಬರೆದ ಪತ್ರ ಪೋಸ್ಟ್ ಮಾಡಿ 3 ತಿಂಗಳ ಹಿಂದೆಯೇ ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸುವಂತೆ ಸೂಚಿಸಿದ್ದೆ. ಆದರೆ ಯಾವುದೇ ಪರಿಹಾರ ಸಿಗಲಿಲ್ಲ. ಕೊನೆಗೆ ಮೋದಿ ಗಮನಕ್ಕೆ ತಂದ ಎರಡು ದಿನಕ್ಕೆ ಕಾರ್ಯರೂಪ ಪಡೆದಿದೆ.
ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಧನ್ಯವಾದ ಎಂದು ಸುಮಲಾ ಪೋಸ್ಟ್ ಹಾಕಿರುವ ಬಿಲ್ಡಪ್ ವಿಚಾರ ಚೆರ್ಚೆಗೆ ಗ್ರಾಸವಾಗಿದೆ

ಅಸಲಿ ಕಥೆಯೇ ಬೇರೆ :

2 ವರ್ಷದಿಂದ ಸಮಸ್ಯೆ ಆಧಾರ್ ಕಾರ್ಡ್ ಸಮಸ್ಯೆ ಪರಿಹಾರಕ್ಕಾಗಿ ಅಲೆಯುತ್ತಿತ್ತು ಅಂಗವಿಕಲ ನೂತನ್ ಕುಟುಂಬ. ಹಾಗೆಯೇ ಸಂಸದೆ ಸುಮಲತಾ ಅವರನ್ನೂ ಭೇಟಿ ಮಾಡಿ ಆಧಾರ್ ಕಾರ್ಡ್ ಸಮಸ್ಯೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದರು . ಆದರೆ ಸಂಸದೆ ಯಾವುದೇ ಸಮಸ್ಯೆಗೆ ಸ್ಪಂದಿಸದೇ ಕಾಟಾಚಾರಕ್ಕೆ ಒಂದು ಲೆಟರ್ ಹಾಕಿ ಕುಳಿತ್ತಿದ್ದರು

ನಂತರ ನೂತನ್ ಕುಟುಂದವರು ಚರ್ಮ ಕಾಯಿಲೆಯಿಂದಾಗಿ ಬಯೋಮೆಟ್ರಿಕ್ ನೀಡಲಾಗದೆ ಸಮಸ್ಯೆಯಾಗಿದ್ದ ಆಧಾರ್ ಕಾರ್ಡಗೆ ಎಷ್ಟೇ ಪ್ರಯತ್ನ ಮಾಡಿದರೂ ಸಮಸ್ಯೆಗೆ ಪರಿಹಾರ ಸಿಗದಿದ್ದಾಗ ರೈತ ಮುಖಂಡ ಮಧು ಚಂಧನ್ ಗಮನಕ್ಕೆ ತಂದಿದ್ದ ನೂತನ್ ಸಹೋದರಿ ಕಾವ್ಯ. ಎಲ್ಲಾ ಡಾಕ್ಯುಮೆಂಟ್ ಸಹಿತ ಮೋದಿಗೆ ಟ್ವೀಟ್ ಮಾಡಿದ್ದರು ರೈತ ಮುಖಂಡ ಮಧು ಚಂದನ್ ನಂತರ ಟ್ವೀಟ್ ಮಾಡಿದ 2 ದಿನಕ್ಕೆ ಅಂಗವಿಕಲನಿಗೆ ಆಧಾರ್ ಕಾರ್ಡ್ ಸಿಕ್ಕಿತ್ತು. ಇದು ಅಸಲಿ ಕಥೆ. ಬಿಲ್ಡಪ್ ಏನು ? FB ಪೇಜನ್ ನಲ್ಲಿ ಕಮೆಂಟ್ ಇತ್ಯಾದಿಗಳನ್ನು ನೋಡಬಹುದು.

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024