ಮಾಸ್ಕ್, ಹೆಲ್ಮೆಟ್ ತಪಾಸಣೆ ಮಾಡುವ ಪೊಲೀಸರ ಮೇಲೆ ಪುಂಡನೊಬ್ಬ ಹಲ್ಲೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.
ಎಸ್ಎಐ ಮಹೇಶ್ ಪ್ರಭು ಹಲ್ಲೆಗೊಳಗಾದ ಪೊಲೀಸ್ ಹಾಗೂ ನಾಗೇಶ್ ಹಲ್ಲೆ ಮಾಡಿದ ಆರೋಪಿ.
ಪಾಂಡವಪುರ ಪಟ್ಟಣದಲ್ಲಿ ಎಸ್ಎಐ ಮಹೇಶ್ ಪ್ರಭು ಎಂಬವರ ಮೇಲೆ ಶಾಂತಿನಗರದ ನಿವಾಸಿ ನಾಗೇಶ್ ಎಂಬಾತ ಹಲ್ಲೆ ಮಾಡಿದ್ದಾನೆ.
ಎಸ್ಐ ಮಹೇಶ್ ಪ್ರಭು ತಮ್ಮ ಸಿಬ್ಬಂದಿಯೊಂದಿಗೆ ಪಾಂಡವಪುರ ಪಟ್ಟಣದಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ತಪಾಸಣೆ ಮಾಡಿ ದಂಡ ವಿಧಿಸುತ್ತಿದ್ದರು. ಈ ವೇಳೆ ನಾಗೇಶ್ ಹೆಲ್ಮೆಟ್, ಮಾಸ್ಕ್ ಎರಡನ್ನು ಹಾಕದೇ ಸ್ಥಳಕ್ಕೆ ಬಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು