ಮಾಸ್ಕ್, ಹೆಲ್ಮೆಟ್ ತಪಾಸಣೆ ಮಾಡುವ ಪೊಲೀಸರ ಮೇಲೆ ಪುಂಡನೊಬ್ಬ ಹಲ್ಲೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.
ಎಸ್ಎಐ ಮಹೇಶ್ ಪ್ರಭು ಹಲ್ಲೆಗೊಳಗಾದ ಪೊಲೀಸ್ ಹಾಗೂ ನಾಗೇಶ್ ಹಲ್ಲೆ ಮಾಡಿದ ಆರೋಪಿ.
ಪಾಂಡವಪುರ ಪಟ್ಟಣದಲ್ಲಿ ಎಸ್ಎಐ ಮಹೇಶ್ ಪ್ರಭು ಎಂಬವರ ಮೇಲೆ ಶಾಂತಿನಗರದ ನಿವಾಸಿ ನಾಗೇಶ್ ಎಂಬಾತ ಹಲ್ಲೆ ಮಾಡಿದ್ದಾನೆ.
ಎಸ್ಐ ಮಹೇಶ್ ಪ್ರಭು ತಮ್ಮ ಸಿಬ್ಬಂದಿಯೊಂದಿಗೆ ಪಾಂಡವಪುರ ಪಟ್ಟಣದಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ತಪಾಸಣೆ ಮಾಡಿ ದಂಡ ವಿಧಿಸುತ್ತಿದ್ದರು. ಈ ವೇಳೆ ನಾಗೇಶ್ ಹೆಲ್ಮೆಟ್, ಮಾಸ್ಕ್ ಎರಡನ್ನು ಹಾಕದೇ ಸ್ಥಳಕ್ಕೆ ಬಂದಿದ್ದಾರೆ.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ