ಮಾಸ್ಕ್, ಹೆಲ್ಮೆಟ್ ತಪಾಸಣೆ ಮಾಡುವ ಪೊಲೀಸರ ಮೇಲೆ ಪುಂಡನೊಬ್ಬ ಹಲ್ಲೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.
ಎಸ್ಎಐ ಮಹೇಶ್ ಪ್ರಭು ಹಲ್ಲೆಗೊಳಗಾದ ಪೊಲೀಸ್ ಹಾಗೂ ನಾಗೇಶ್ ಹಲ್ಲೆ ಮಾಡಿದ ಆರೋಪಿ.
ಪಾಂಡವಪುರ ಪಟ್ಟಣದಲ್ಲಿ ಎಸ್ಎಐ ಮಹೇಶ್ ಪ್ರಭು ಎಂಬವರ ಮೇಲೆ ಶಾಂತಿನಗರದ ನಿವಾಸಿ ನಾಗೇಶ್ ಎಂಬಾತ ಹಲ್ಲೆ ಮಾಡಿದ್ದಾನೆ.
ಎಸ್ಐ ಮಹೇಶ್ ಪ್ರಭು ತಮ್ಮ ಸಿಬ್ಬಂದಿಯೊಂದಿಗೆ ಪಾಂಡವಪುರ ಪಟ್ಟಣದಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ತಪಾಸಣೆ ಮಾಡಿ ದಂಡ ವಿಧಿಸುತ್ತಿದ್ದರು. ಈ ವೇಳೆ ನಾಗೇಶ್ ಹೆಲ್ಮೆಟ್, ಮಾಸ್ಕ್ ಎರಡನ್ನು ಹಾಕದೇ ಸ್ಥಳಕ್ಕೆ ಬಂದಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ