ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ : ಮಹಾರಾಷ್ಟ್ರದಲ್ಲಿ ಮೆಡಿಕಲ್ ಶಾಪ್ ಮಾಲೀಕನ ಹತ್ಯೆ!

Team Newsnap
1 Min Read

ನೂಪರ್ ಶರ್ಮಾ ಪರ ಮಾಹಾರಾಷ್ಟ್ರದಲ್ಲಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿದೆ.

ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಈ ಕಾರಣಕ್ಕಾಗಿ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ಜೂನ್ 21 ರಂದು ಅಮರಾವತಿ ಜಿಲ್ಲೆಯಲ್ಲಿ ಪಶುವೈದ್ಯ ಉಮೇಶ್ ಪ್ರಹ್ಲಾದರಾವ್ ಕೋಲ್ಹೆ (54)ಅವರನ್ನು ಹತ್ಯೆ ಮಾಡಲಾಗಿದೆ

ಈ ಘಟನೆ ಸಂಬಂಧ ಪೊಲೀಸರು ಈಗಾಗಲೇ 7 ಜನರನ್ನು ಬಂಧಿಸಲಾಗಿದೆ , ಈ ಪೈಕಿ ಮುದಾಸಿನ್ ಅಹ್ಮದ್ ಹಾಗೂ ಶಾರೂಖ್ ಪಠಾಣ್ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

Share This Article
Leave a comment