Categories: Main News

ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಆದರೆ ಚಿಂತೆ ಬೇಡ – E 20 ಪೆಟ್ರೋಲ್ ಬಳಕೆಗೆ ಗ್ರೀನ್ ಸಿಗ್ನಲ್ – ಕೇಂದ್ರ

ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳ ಬೇಡಿ. ಕೇಂದ್ರ ಸರ್ಕಾರ ಗ್ರಾಹಕರಿಗೆ ನೆಮ್ಮದಿಯ ನೀಡಿದೆ.

ಸರ್ಕಾರ ಬೈಕ್ ಹಾಗೂ ಕಾರುಗಳಲ್ಲಿ E20 (Ethanol Blend Petrol) ಪೆಟ್ರೋಲ್ ಬಳಕೆಗೆ ಕೇಂದ್ರ ವೇ ಗ್ರೀನ್ ಸಿಗ್ನಲ್ ನೀಡಿದೆ.

ಈ ಪೆಟ್ರೋಲ್ ನಲ್ಲಿ ಶೇ.20ರಷ್ಟು ಇಥೆನಾಲ್ ಬಳಸಲಾಗಿರುತ್ತದೆ. ಕೇಂದ್ರ ರಸ್ತೆ ಹಾಗೂ ಸಾರಿಗೆ ಸಚಿವಾಲಯ E20 ಬಳಕೆಗೆ ನೋಟಿಫಿಕೇಶನ್ ಜಾರಿ ಮಾಡಿದೆ.

E20 ಪೆಟ್ರೋಲ್ ಬಳಕೆಗೆ ಅನುಮತಿ ಹಾಗೂ E20 ಪೆಟ್ರೋಲ್ ಕುರಿತು ಹೇಳಿಕೆ ನೀಡಿರುವ ಸರ್ಕಾರ, ಈ ಪೆಟ್ರೋಲ್ ಬಳಕೆ ಪರಿಸರದ ದೃಷ್ಟಿಯಿಂದಲೂ ಕೂಡ ಉತ್ತಮ ವಾಗಿದೆ. ಇದರಲ್ಲಿ ಕಾರ್ಬೋನ್ ಮೊನಾಕ್ಸೈಡ್ ಹಾಗೂ ಹೈಡ್ರೋಕಾರ್ಬನ್ ಗಳು ಸಾಮಾನ್ಯ ಪೆಟ್ರೋಲ್ ನಲ್ಲಿರುವ ಮಟ್ಟಕ್ಕಿಂತ ತುಂಬಾ ಕಡಿಮೆ ಪ್ರಮಾಣದಲ್ಲಿ ಹೊಗೆ ಬೀಳುತ್ತದೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024