ಶೀಘ್ರವೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ
ಇದನ್ನು ಓದಿ:ಫಾರೀನ್ ಹೆಂಡ ಇಲ್ಲದೇ ಈ ಹುಂಜ ನೀರನ್ನು ಮುಟ್ಟಲ್ಲ
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಶ್ವರ್ ಅವರು,ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಿತ್ತನೆಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ. ಕೆಲ ಕಡೆ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುವ ಯತ್ನ ನಡೆದಿದೆ.ಕೃತಕ ಅಭಾವ ಸೃಷ್ಟಿಸುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ