ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಸ್ವಸಹಾಯ ಸಂಘಗಳಿಗೆ ನೆರವಾಗಲು ಉದ್ಯಮ ಶಕ್ತಿ ಯೋಜನೆ ಜಾರಿಗೊಳಿಸುವುದಾಗಿ ಹೇಳಲಾಗಿದೆ.
ತೈಲ ಕಂಪನಿಗಳ ಸಹ ಯೋಗದಲ್ಲಿ ಉದ್ಯಮ ಶಕ್ತಿ ಯೋಜನೆ ಜಾರಿ ಮಾಡಲಿದೆ. , ಸ್ತ್ರೀ ಸ್ವಸಹಾಯ ಸಂಘಗಳಿಗೆ ನೆರವಾಗಲು 100 ಪೆಟ್ರೋಲ್ ಬಂಕ್ ಗಳನ್ನು ಸ್ಥಾಪಿಸಲಾಗುವುದು.
ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದಲ್ಲಿ ರಾಜ್ಯ ಸರ್ಕಾರದಿಂದ ಉದ್ಯಮ ಶಕ್ತಿ ಯೋಜನೆ ಜಾರಿಗೊಳಿಸಲಿದೆ, 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ ಗಳನ್ನು ಸ್ಥಾಪಿಸುವುದಾಗಿ ಹೇಳಲಾಗಿದೆ.ಸಿಎಂ ಸಿದ್ದು ಆರೋಗ್ಯದಲ್ಲಿ ಏರು ಪೇರು- ಭೇಟಿಗಾಗಿ ಬಂದಿದ್ದ ಅಧಿಕಾರಿಗಳು ವಾಪಸ್ಸು
ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ಪೆಟ್ರೋಲ್ ಬಂಕ್ ಗಳನ್ನು ಸಂಪೂರ್ಣವಾಗಿ ನಿರ್ವಹಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಪೆಟ್ರೋಲ್ ಬಂಕ್ ಸ್ಥಾಪನೆಗೆ ಭೂಮಿ ಒದಗಿಸುವ ಜೊತೆಗೆ ತರಬೇತಿ ಪರವಾನಿಗೆ ಇತರೆ ಬೆಂಬಲ ನೀಡಲಿದೆ. ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲಿವೆ ಎಂದು ಹೇಳಲಾಗಿದೆ.
- MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ
- ಕೇಂದ್ರ ಸರ್ಕಾರದ 622 ಪುಟಗಳ ಹೊಸ ತೆರಿಗೆ ಮಸೂದೆ – ಪ್ರಮುಖ ಬದಲಾವಣೆಗಳ ಪರಿಚಯ
- ಶೀಘ್ರದಲ್ಲೇ ಬೆಂಗಳೂರುಗೆ ಎರಡನೇ ವಿಮಾನ ನಿಲ್ದಾಣ ಸ್ಥಳದ ಘೋಷಣೆ – ಡಿ.ಕೆ. ಶಿವಕುಮಾರ್
- 2025 ICC ಚಾಂಪಿಯನ್ಸ್ ಟ್ರೋಫಿ: ಟೀಮ್ ಇಂಡಿಯಾ ತಂಡ ಪ್ರಕಟ, ಬುಮ್ರಾ ಔಟ್ – ಹರ್ಷಿತ್ ರಾಣಾ ಸೇರ್ಪಡೆ
- ಮೈಸೂರಿನಲ್ಲಿ ಗಲಭೆ: ನಿಷೇಧಿತ ಸಂಘಟನೆಗಳ ಕೈವಾಡ ಶಂಕೆ
- ರಾಜ್ಯದಲ್ಲಿ ತಾಪಮಾನ ಏರಿಕೆ: ಬಿಸಿಲಿನ ತೀವ್ರತೆ ಹೆಚ್ಚಳ, ಹವಾಮಾನ ಇಲಾಖೆಯ ಮುನ್ಸೂಚನೆ
More Stories
MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ
ಕೇಂದ್ರ ಸರ್ಕಾರದ 622 ಪುಟಗಳ ಹೊಸ ತೆರಿಗೆ ಮಸೂದೆ – ಪ್ರಮುಖ ಬದಲಾವಣೆಗಳ ಪರಿಚಯ
ಶೀಘ್ರದಲ್ಲೇ ಬೆಂಗಳೂರುಗೆ ಎರಡನೇ ವಿಮಾನ ನಿಲ್ದಾಣ ಸ್ಥಳದ ಘೋಷಣೆ – ಡಿ.ಕೆ. ಶಿವಕುಮಾರ್