ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ್ದರ ಬಗ್ಗೆ ರಾಷ್ಟ್ರೀಯ ಪಕ್ಷಗಳ ಮೇಲೆ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದ್ದಾರೆ.
ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿ ನಡೆದ ವಿಕೃತಿ ಬಗ್ಗೆ, ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣ ಅವರಿಗಾದ ಅಪಚಾರದ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಬದ್ಧತೆ ಬಗ್ಗೆ ಈಗ ಪ್ರಶ್ನೆ ಉಂಟಾಗಿದೆ ಎಂದಿದ್ದಾರೆ.
ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More
ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್. ಮತ್ತು ಕೆ.ಎ.ಎಸ್ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More
ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More
ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು… Read More
ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
This website uses cookies.
Leave a Comment