2021-2022 ಕೇಂದ್ರ ಬಜೆಟ್ನಲ್ಲಿ ರೈಲ್ವೆ ಸಚಿವಾಲಯವು ಐಆರ್ ಸಿಟಿಸಿ ಮೂಲಕ ಆದಾಯವನ್ನು ಹೆಚ್ಚಿಸಲು ನಿರ್ಧರಿಸಿದೆ.
ಈ ಬಾರಿ ಭಾರತೀಯ ರೈಲ್ವೆಯು ಪ್ರವಾಸೋದ್ಯಮ ಮತ್ತು ಅಡುಗೆ ವಿಭಾಗವನ್ನು ತೆರೆದು, ಆದಾಯವನ್ನು ಹೆಚ್ಚಿಸಿಕೊಳ್ಳಲು ಮತ್ತೊಂದು ಹೆಜ್ಜೆ ಮುಂದಿಡಲು ಸಜ್ಜಾಗಿದೆ.
ನೂತನ ಯೋಜನೆಯು ವಿಮಾನ ಯಾನದಲ್ಲಿ ದೊರೆಯುವ ಆಹಾರ ಸೇವೆಯ ರೀತಿ ರೈಲ್ವೆಯಲ್ಲಿಯೂ ಪ್ರಯಾಣಿಕರಿಗೆ ಸೇವಿಸಲು ಆಹಾರ ಸೇವೆ ಕಲ್ಪಸಿಕೊಡಲಾಗಿದೆ. ಈ ಯೋಜನೆ ಯನ್ನು ಕಾರ್ಯಗತಗೊಳಿಸಲು ಐಆರ್ ಸಿಟಿಸಿಯು, ಹಲ್ದಿರಾಮ್, ಐಟಿಸಿ, ಎಂಟಿಆರ್, ವಾಘ್ ಬಕ್ರಿ ಮತ್ತು ದೊಡ್ಡ ದೊಡ್ಡ ಆಹಾರ ಬ್ರಾಂಡ್ ಗಳ ಜೊತೆ ಕೈ ಜೋಡಿಸಲಿದೆ.
ಈಗಾಗಲೇ ಕೋವಿಡ್-19 ನಿಂದ ಆಗಿರುವ ನಷ್ಟವನ್ನು ಸರಿದೂಗಿಸಲು ಭಾರತೀಯ ರೈಲ್ವೆ ಪ್ರವಾಸೋದ್ಯಮ ಮತ್ತು ಅಡುಗೆ ವ್ಯಾಪಾರವನ್ನು ಮಾಡುವ ಈ ಹೊಸ ಯೋಜನೆಯನ್ನು ಜಾರಿ ತರಲು ಮುಂದಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು