2021-2022 ಕೇಂದ್ರ ಬಜೆಟ್ನಲ್ಲಿ ರೈಲ್ವೆ ಸಚಿವಾಲಯವು ಐಆರ್ ಸಿಟಿಸಿ ಮೂಲಕ ಆದಾಯವನ್ನು ಹೆಚ್ಚಿಸಲು ನಿರ್ಧರಿಸಿದೆ.
ಈ ಬಾರಿ ಭಾರತೀಯ ರೈಲ್ವೆಯು ಪ್ರವಾಸೋದ್ಯಮ ಮತ್ತು ಅಡುಗೆ ವಿಭಾಗವನ್ನು ತೆರೆದು, ಆದಾಯವನ್ನು ಹೆಚ್ಚಿಸಿಕೊಳ್ಳಲು ಮತ್ತೊಂದು ಹೆಜ್ಜೆ ಮುಂದಿಡಲು ಸಜ್ಜಾಗಿದೆ.
ನೂತನ ಯೋಜನೆಯು ವಿಮಾನ ಯಾನದಲ್ಲಿ ದೊರೆಯುವ ಆಹಾರ ಸೇವೆಯ ರೀತಿ ರೈಲ್ವೆಯಲ್ಲಿಯೂ ಪ್ರಯಾಣಿಕರಿಗೆ ಸೇವಿಸಲು ಆಹಾರ ಸೇವೆ ಕಲ್ಪಸಿಕೊಡಲಾಗಿದೆ. ಈ ಯೋಜನೆ ಯನ್ನು ಕಾರ್ಯಗತಗೊಳಿಸಲು ಐಆರ್ ಸಿಟಿಸಿಯು, ಹಲ್ದಿರಾಮ್, ಐಟಿಸಿ, ಎಂಟಿಆರ್, ವಾಘ್ ಬಕ್ರಿ ಮತ್ತು ದೊಡ್ಡ ದೊಡ್ಡ ಆಹಾರ ಬ್ರಾಂಡ್ ಗಳ ಜೊತೆ ಕೈ ಜೋಡಿಸಲಿದೆ.
ಈಗಾಗಲೇ ಕೋವಿಡ್-19 ನಿಂದ ಆಗಿರುವ ನಷ್ಟವನ್ನು ಸರಿದೂಗಿಸಲು ಭಾರತೀಯ ರೈಲ್ವೆ ಪ್ರವಾಸೋದ್ಯಮ ಮತ್ತು ಅಡುಗೆ ವ್ಯಾಪಾರವನ್ನು ಮಾಡುವ ಈ ಹೊಸ ಯೋಜನೆಯನ್ನು ಜಾರಿ ತರಲು ಮುಂದಾಗುತ್ತಿದೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment