ಮಂಗಳೂರು : ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ಮನೆ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಭಾರತದಲ್ಲಿ ಭಯೋತ್ಪಾದನೆಗೆ ಹವಾಲಾ ಫಂಡಿಂಗ್, ಭಯೋತ್ಪಾದಕ ಕೃತ್ಯಕ್ಕೆ ಗಲ್ಪ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್:ಇಲಾಖೆ ಸಚಿವರಿಗೆ ಜವಾಬ್ದಾರಿ
ದೇಶದಲ್ಲಿ ಕೋಮುಗಲಭೆ ಸೃಷ್ಟಿ ಯತ್ನ ಆರೋಪದ ತನಿಖೆ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಎನ್ಐಎ ದಾಳಿ ಮಾಡಿದೆ. ಇತ್ತೀಚೆಗೆ ಪುತ್ತೂರಿನಲ್ಲಿ ದಾಳಿ ನಡೆಸಿ ಬಂಟ್ವಾಳದ ಕೆಲವರನ್ನು ಬಂಧಿಸಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು