ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಮ್ಮ ಘಟ್ಟದಲ್ಲಿ 5 ರಾಷ್ಟ್ರೀಯ ಹೆದ್ದಾರಿ 7 ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು
ಇದನ್ನು ಓದಿ –ಬೆಂಗಳೂರು ಭಾರತದ ಯುವಕರ ಕನಸಿನ ನಗರ – ಪ್ರಧಾನಿ ಮೋದಿ
ಬೆಂಗಳೂರಿನ ಕೊಮ್ಮಘಟ್ಟದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಈ ಯೋಜನೆಗಳಿಗೆ ಮೋದಿ ಚಾಲನೆ ನೀಡಿ, ಸುಮಾರು 27,000 ಕೋಟಿ ಮೊತ್ತದ ಹಲವು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.
1) ಬೆಂಗಳೂರು ಉಪ ನಗರ ರೈಲು ಯೋಜನೆ
2) ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ ಮತ್ತು ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ,
3) ಬೆಂಗಳೂರಿನ ವರ್ತುಲ ರಸ್ತೆ – 2 ಪ್ಯಾಕೇಜ್ಗಳು,
4) ನೆಲಮಂಗಲ ತುಮಕೂರು ವಿಭಾಗದ 6 – ಲೈನಿಂಗ್
5) NH – 73 ರ ಪುಂಜಾಲ ಕಟ್ಟೆಯಿಂದ ಚಾರ್ಮಾಡಿ ಭಾಗದವರೆಗೂ ರಸ್ತೆ ಅಗಲೀಕರಣ,
6) NH – 69 ರ ಮಧುಗಿರಿ – ಗೌರಿಬಿದನೂರು-ಚಿಕ್ಕಬಳ್ಳಾಪುರ ವಿಭಾಗದ ಪುನರ್ವಸತಿ ಮತ್ತು ಉನ್ನತೀಕರಣ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
7) ಬೆಂಗಳೂರಿನಲ್ಲಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿಗೆ ಶಂಕುಸ್ಥಾಪನೆ