ಯೋಗ ಕಾರ್ಯಕ್ರಮ ನಿಮಿತ್ತ ಮೈಸೂರು ನಗರಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಊಟ-ಉಪಹಾರದ ಮೆನು ಸಿದ್ದವಾಗಿದೆ. ಶುದ್ದ ಸಸ್ಯಹಾರಿ ಊಟ ಸೇವಿಸಲಿದ್ದಾರೆ
ಇದನ್ನು ಓದಿ –ಕರ್ನಾಟಕ 5 ರಾಷ್ಟ್ರೀಯ ಹೆದ್ದಾರಿ 7 ರೈಲ್ವೆ ಯೋಜನೆಗಳಿಗೆ PM ಮೋದಿ ಶಂಕುಸ್ಥಾಪನೆ
ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ಹಂತದ ಸಿದ್ಧತೆ ಅಂತ್ಯಗೊಂಡು ಎಸ್ಪಿಜಿಯಿಂದ ವೇದಿಕೆ ಭದ್ರತೆ ಪರಿಶೀಲನೆ ಮಾಡಿದೆ
ಮಹಾರಾಜ ಕಾಲೇಜು ಮೈದಾನದ ಸುತ್ತ ಪೊಲೀಸರ ಬಿಗಿ ಭದ್ರತೆ, ವೇದಿಕೆ ಹಿಂಬಾಗದಲ್ಲಿ ಬೃಹತ್ ಎಲ್ಇಡಿ ಅಳವಡಿಕೆ ಮಾಡಲಾಗಿದೆ.
ಮೈಸೂರಿಗೆ ಬಂದಿರುವ ಪಿಎಂ, ರಾಡಿಸನ್ ಹೋಟೆಲ್ನಲ್ಲಿ ತಂಗಲಿದ್ದಾರೆ.
ಮೆನು ಏನು ?
ಊಟದ ಮೆನುವಿನಲ್ಲಿ ಶುದ್ದ ಸಸ್ಯಹಾರಿ ಊಟ ಇದೆ. ಬೆಳಗ್ಗಿನ ಉಪಾಹಾರಕ್ಕೆ ಅವಲಕ್ಕಿ, ಉಪ್ಪಿಟ್ಟು, ಇಡ್ಲಿ-ಸಾಂಬರ್ ಸಿದ್ದಪಡಿಸಲಾಗುತ್ತದೆ.
ಬ್ರೆಡ್ ಬಟರ್, ಮಿಕ್ಸ್ ಫ್ರೂಟ್, ಟೀ ಹಾಗೂ ಮಾರಿ ಬಿಸ್ಕಟ್ ಇದೆ. ರಾತ್ರಿಯ ಊಟಕ್ಕೆ ಕಿಚಡಿ/ಗುಜರಾತಿ ಕರಿ, ರೋಟಿ, ದಾಲ್, ರೈಸ್, ಎರಡು ರೀತಿಯ ಸಬ್ಜಿ, ಮೈಸೂರು ಪಾಕ್, ಮಿಕ್ಸ್ ಫ್ರೂಟ್ ಒಳಗೊಂಡ ಮೆನು ತಯಾರಿಸಲಾಗುತ್ತದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ