ಉಕ್ರೇನ್ನಲ್ಲಿ ಸಿಲುಕಿರುವ ಭಾರತ ತನ್ನ ಪ್ರಜೆಗಳ ಸ್ಥಳಾಂತರ ಕಾರ್ಯವನ್ನು ಚುರುಕುಗೊಳಿಸಿದೆ. ಆಪರೇಷನ್ ಗಂಗಾ ಹೆಸರಿನಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಇದುವರೆಗೂ 18 ಸಾವಿರ ವಿದ್ಯಾರ್ಥಿಗಳನ್ನು ಭಾರತಕ್ಕೆ ಏರ್ಲಿಫ್ಟ್ ಮಾಡಲಾಗಿದೆ.
ಬಹುತೇಕ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆತಂದು ಆ ಬಳಿಕ ಆಯಾ ರಾಜ್ಯಗಳಿಗೆ ಅವರನ್ನು ಕಳುಹಿಸಿಕೊಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.
ಇಂದು ಉಕ್ರೇನ್ನಿಂದ ಕರೆತರಲಾಗಿದ್ದ ವಾರಣಾಸಿ ಹಾಗೂ ಉತ್ತರ ಪ್ರದೇಶದ ವಿದ್ಯಾರ್ಥಿಗಳನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿ, ಉಕ್ರೇನ್ ಸ್ಥಿತಿ ಹಾಗೂ ಸರ್ಕಾರದ ಕಾರ್ಯಾಚರಣೆ ಕುರಿತಂತೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು.
ಇಂದು ಪ್ರಧಾನಿ ಮೋದಿ ಕ್ವಾಡ್ ಮೀಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ರಾಷ್ಟ್ರಗಳ ಮುಖ್ಯಸ್ಥರು ಬಿಕ್ರೇನ್ ಬಿಕ್ಕಟ್ಟು ಕುರಿತು ಚರ್ಚಿಸಲು ವರ್ಚುವಲ್ ಸಭೆ ನಡೆಸಲಿದೆ ಎನ್ನಲಾಗಿದೆ.
- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
- ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
- ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್
- ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್
- ರೋಹಿಣಿಗೆ ಮತ್ತೆ ಸಂಕಷ್ಟ – ಮೈಸೂರು ಡಿಸಿ ಆಗಿದ್ದ ವೇಳೆ ಮಾಡಿದ್ದ ಅಕ್ರಮ ಆರೋಪ ತನಿಖೆಗೆ ಆದೇಶ
More Stories
ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!
ಕಾಶ್ಮೀರ ತೊರೆಯಿರಿ – ಕಾಶ್ಮೀರಿ ಪಂಡಿತರಿಗೆ ಲಷ್ಕರ್-ಎ-ಇಸ್ಲಾಂ ಬೆದರಿಕೆ
ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮನೆ ಸೇರಿ 7 ಕಡೆ CBI ದಾಳಿ