ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಿ ಆಶೀರ್ವಾದ ಬೇಡಿದರು.
ಸತ್ತೂರು ಮಠದಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಬಂದ ಪ್ರಧಾನಮಂತ್ರಿಗಳು, ವಿಶೇಷ ಪೂಜೆ ಸಲ್ಲಿಸಿದರು. ಇನ್ನೊಂದು ವಿಶೇಷ ಅಂದ್ರೆ ಮೋದಿ ಅವರು ನಾಡದೇವತೆಗೆ ಶ್ವೇತವರ್ಣದ ಸೀರೆಯನ್ನು ಕಳುಹಿಸಿದ್ದರು. ಪ್ರಧಾನಿಗಳು ನೀಡಿದ್ದ ಸೀರೆಯನ್ನೇ ದೇವಿಗೆ ಉಡಿಸಿ ಸಿಂಗಾರ ಮಾಡಲಾಗಿತ್ತು.
ದೇವಿಯ ಗರ್ಭಗುಡಿಯ ಮುಂದೆ ತಾಯಿಯ ಎದುರಿನಲ್ಲಿ ಕುಳಿತು ಪ್ರಧಾನಿ ಮೋದಿ ಧ್ಯಾನ ಮಾಡಿದರು.
ಇದನ್ನು ಓದಿ : ಮೈಸೂರಿನಲ್ಲಿ ಪಿಎಂ ಮೋದಿ ಊಟ – ಉಪಹಾರ ಏನು ? ಸಿದ್ದತೆ ಹೇಗಿದೆ ನೋಡಿ
ದೇವರ ದರ್ಶನದ ವಿಡಿಯೋ ಇಲ್ಲಿದೆ ನೋಡಿ:
ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಕಳೆದ 8 ವರ್ಷಗಳಿಂದ ಯೋಗ ದಿನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತಿದೆ. 8ನೇ ಅಂತಾರಾಷ್ಟ್ಟೀಯ ಯೋಗದಿನಕ್ಕೆ ಮೈಸೂರು ಸಾಕ್ಷಿಯಾಗಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು