ರಾಜ್ಯ ಸರ್ಕಾರದ ಪರವಾಗಿ ಸಚಿವ ಶರಣಪ್ರಕಾಶ್ ಪಾಟೀಲ್ , ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ (Kalaburagi Airport) ಆಗಮಿಸಿದ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.
ಕೇಂದ್ರ ಸಚಿವ ಭಗವಂತ ಖುಬಾ, ಸಂಸದ ಉಮೇಶ್ ಜಾಧವ್, ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್, ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷರು ಪ್ರಮುಖ ನಾಯಕರು ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL), ಬೇಗೂರು, ಮೈಲನಹಳ್ಳಿ, ಬಿಐಇಟಿಸಿ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ,ಇಡೀ ರಸ್ತೆಯನ್ನು ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ನಿಂದ ತಪಾಸಣೆ ನಡೆಸಲಾಗಿದೆ.
ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 2.45ರ ವೇಳೆಗೆ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಉದ್ಘಾಟಿಸಲಿದ್ದಾರೆ.ಮದ್ದೂರು : ವೈದ್ಯರ ಮನೆಗೆ ಕನ್ನ ಹಾಕಿ ಲಕ್ಷಾಂತರ ರು ನಗ, ನಾಣ್ಯ ದೋಚಿದ ಕಳ್ಳರು
ಇಂದು (ಜ.19) ಸಂಜೆ 5 ಗಂಟೆ ವೇಳೆಗೆ ವರ್ಚುವಲ್ ಮೂಲಕ ಬೀದರ್ನ ನೂತನ ಎಫ್.ಎಂ ಕೇಂದ್ರವನ್ನು ಮೋದಿ ಅವರು ಉದ್ಘಾಟಿಸಲಿದ್ದಾರೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment