ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ವರದಿ ಮಾಡುತ್ತಿದ್ದಾಗ ವರದಿಗಾರರು, ಕ್ಯಾಮೆರಾಮ್ಯಾನ್ ಮೇಲೆ ಮಂಡ್ಯ ಜಿಲ್ಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.ಇದನ್ನು ಓದಿ –PFI ನಿಷೇಧ – ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಧಿಕರಣ ರಚನೆ
ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಪೊಲೀಸರ ಗೂಂಡಾವರ್ತನೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಖಂಡನೆ ವ್ಯಕ್ತಪಡಿಸಿದ್ದಾರೆ.
ಹಲ್ಲೆ ಬಗ್ಗೆ ಮಂಡ್ಯ ಎಸ್ಪಿ ಯತೀಶ್ ಮಾತನಾಡಿ, ನೂಕಾಟದ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ನಮ್ಮ ಪೊಲೀಸರು ಬಿದ್ದಿದ್ದಾರೆ. ಈ ವೇಳೆ ನಾನು ಕೂಡ ಕೆಳಗೆ ಬಿದ್ದು, ಯೂನಿಫಾರ್ಮ್ನಲ್ಲಿದ್ದ ಹೆಸರಿನ ಪ್ಲೇಟ್ ಕೂಡ ಹರಿದಿದೆ. ನಮ್ಮ ಪೊಲೀಸರು ಹಲ್ಲೆ ನಡೆಸಿಲ್ಲ. ಸಾರ್ವಜನಿಕ ಸೇವೆ ಮಾಡುತ್ತಿರುವ ಪೊಲೀಸರು, ಪತ್ರಕರ್ತರು ಪರಸ್ಪರ ಸಹಕಾರದಿಂದಲೇ ಪಾದಯಾತ್ರೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದರು
ಪೊಲೀಸರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದರೆ, ವೀಡಿಯೋಗಳಿದ್ದರೆ ಸಾಕ್ಷಿಯನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
ಈ ಘಟನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಹಲ್ಲೆ ವಿಚಾರ ತಿಳಿದಿಲ್ಲ. ಸಂಬಂಧಪಟ್ಟವರಿಂದ ವಿವರಗಳನ್ನು ತರಿಸಿಕೊಂಡು ಪರಿಶೀಲಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment