ಖಡಕ್ ಅಧಿಕಾರಿಯ ನೇಮಕಕ್ಕೆ ತಡೆ ಹಿಡಿದ ಸರ್ಕಾರ ಮಂಡ್ಯ ರಾಜಕಾರಣಿಗಳು ಒತ್ತಡಕ್ಕೆ ಮಣಿದು ಎಸ್ಪಿ ಸುಮನ್ ಡಿ ಪೆನ್ನೇಕರ್ ಮಂಡ್ಯಕ್ಕೆ ಬರುವುದನ್ನು ತಡೆಯುವ ಕುತಂತ್ರ ವ್ಯವಸ್ಥಿತವಾಗಿ ನಡೆದಿದೆ.
ಮಂಡ್ಯ ನೂತನ ಎಸ್ಪಿಯಾಗಿ ಸುಮನ್ ಡಿ ಪೆನ್ನೇಕರ್ ಇಂದು ಅಧಿಕಾರ ವಹಿಸಿಕೊಳ್ಳಬೇಕಿತ್ತು. ಆದರೆ ದಕ್ಷ ಅಧಿಕಾರಿ ಸುಮನ್ ಆಗಮನಕ್ಕೆ ಬೆದರಿದ ಮಂಡ್ಯ ರಾಜಕಾರಣಿಗಳು ಈ ವರ್ಗಾವಣೆ ರದ್ದು ಮಾಡಿ, ಹೊಂದಾಣಿಕೆ ಮಾಡಿಕೊಂಡು ಹೋಗುವ ಅಧಿಕಾರಿಯೊಬ್ಬರನ್ನು ನೇಮಕ ಮಾಡಿಸುವ ಹುನ್ನಾರ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಅಧಿಕಾರ ಸ್ವೀಕರಿಸಬೇಕಿದ್ದ ಸುಮನ್ ಗೆ ಇನ್ನೂ 2 ದಿನ ಅಧಿಕಾರ ವಹಿಸಿಕೊಳ್ಳದಂತೆ ಸರ್ಕಾರದ ಡಿಪಿಎಆರ್ ವಿಭಾಗ ಮೌಖಿಕ ಸೂಚನೆ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ರಾಜ್ಯ ಸರ್ಕಾರ ನಿನ್ನೆಯಷ್ಟೇ ಆಡಳಿತ ದೃಷ್ಟಿಯಿಂದ 9 ಮಂದಿ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿತ್ತು. ಅದರಲ್ಲಿ ಮಂಡ್ಯ ಎಸ್ಪಿ ಸ್ಥಾನ ಕೂಡಾ ಒಂದು.
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
This website uses cookies.
Leave a Comment