ಮಂಡ್ಯ : ಪೂಜಾರಿಯೊಬ್ಬರು ಮದ್ದೂರಿನ ಕೊಂಡೋತ್ಸವದ ಕೊಂಡವನ್ನು ಹಾಯುವ ಸಂದರ್ಭದಲ್ಲಿ ಆಯತಪ್ಪಿ ಕೊಂಡಕ್ಕೆ ಬಿದ್ದು, ತೀವ್ರಗಾಯವಾಗಿರುವ ಘಟನೆ ನಡೆದಿದೆ.
ಮದ್ದೂರು ತಾಲೂಕಿನ ಹುಲುಗನಹಳ್ಳಿಯಲ್ಲಿ ಬಸವೇಶ್ವರ ಕೊಂಡೋತ್ಸವದ ವೇಳೆಯಲ್ಲಿ ವೀರಗಾಸೆಯ ಪೂಜಾರಿ ಕೊಂಡವನ್ನು ಹಾಯೋದಕ್ಕೆ ಓಡಿ ಹೋಗುತ್ತಿದ್ದು , ಕೊಂಡದಲ್ಲಿ ಓಡಿ ಹೋಗುತ್ತಾ ಹಾದು ಹೋಗುತ್ತಿದ್ದಾಗ ಆಯತಪ್ಪಿ ವೀರಗಾಸೆ ಪೂಜಾರಿ ಬಿದ್ದಿದ್ದಾರೆ.
ಅಲ್ಲಿದಂತ ಜನರು ಕೂಡಲೇ ಅವರನ್ನು ಎತ್ತಿ ಸಂತೈಸಿದ್ದಾರೆ . ಬಿಗ್ ಬಾಸ್ ಖ್ಯಾತಿ ಸೋನುಗೌಡ ಬಂಧನ
ಆದರು ಬೆಂಕಿಯ ಕೆಂಡದಿಂದ ಅವರಿಗೆ ತೀವ್ರವಾದಂತ ಸುಟ್ಟಗಾಯವಾಗಿ ಅವರನ್ನು ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು