Karnataka

ಕೊಂಡೋತ್ಸವದ ಕೊಂಡಕ್ಕೆ ಬಿದ್ದು ಪೂಜಾರಿಗೆ ತೀವ್ರ ಗಾಯ

ಮಂಡ್ಯ : ಪೂಜಾರಿಯೊಬ್ಬರು ಮದ್ದೂರಿನ ಕೊಂಡೋತ್ಸವದ ಕೊಂಡವನ್ನು ಹಾಯುವ ಸಂದರ್ಭದಲ್ಲಿ ಆಯತಪ್ಪಿ ಕೊಂಡಕ್ಕೆ ಬಿದ್ದು, ತೀವ್ರಗಾಯವಾಗಿರುವ ಘಟನೆ ನಡೆದಿದೆ.

ಮದ್ದೂರು ತಾಲೂಕಿನ ಹುಲುಗನಹಳ್ಳಿಯಲ್ಲಿ ಬಸವೇಶ್ವರ ಕೊಂಡೋತ್ಸವದ ವೇಳೆಯಲ್ಲಿ ವೀರಗಾಸೆಯ ಪೂಜಾರಿ ಕೊಂಡವನ್ನು ಹಾಯೋದಕ್ಕೆ ಓಡಿ ಹೋಗುತ್ತಿದ್ದು , ಕೊಂಡದಲ್ಲಿ ಓಡಿ ಹೋಗುತ್ತಾ ಹಾದು ಹೋಗುತ್ತಿದ್ದಾಗ ಆಯತಪ್ಪಿ ವೀರಗಾಸೆ ಪೂಜಾರಿ ಬಿದ್ದಿದ್ದಾರೆ.

ಅಲ್ಲಿದಂತ ಜನರು ಕೂಡಲೇ ಅವರನ್ನು ಎತ್ತಿ ಸಂತೈಸಿದ್ದಾರೆ . ಬಿಗ್ ಬಾಸ್ ಖ್ಯಾತಿ ಸೋನುಗೌಡ ಬಂಧನ 

ಆದರು ಬೆಂಕಿಯ ಕೆಂಡದಿಂದ ಅವರಿಗೆ ತೀವ್ರವಾದಂತ ಸುಟ್ಟಗಾಯವಾಗಿ ಅವರನ್ನು ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

Team Newsnap
Leave a Comment

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024