ಸ್ಟ್ಯಾಂಡ್-ಅಪ್ ಕಾಮಿಡಿಯನ್ ರಾಜು ಶ್ರೀವಾಸ್ತವ ಅವರಿಗೆ ಹೃದಯಾಘಾತ ಆಗಿದೆ.
ಜಿಮ್ನಲ್ಲಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನನ್ನ ಮಗ ಕಾಂಗ್ರೆಸ್ ಸೇರ್ಪಡೆ ಆಗುವುದು ನಿಜ: ಬಿಜೆಪಿ MLC ವಿಶ್ವನಾಥ್
ಜಿಮ್ನ ಟ್ರೆಡ್ಮಿಲ್ನಲ್ಲಿ ವರ್ಕ್ ಮಾಡ್ತಿದ್ದಾಗ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ತರಬೇತುದಾರರು ಏಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಏಮ್ಸ್ ಆಸ್ಪತ್ರೆಯ ಕಾರ್ಡಿಯಾಲಜಿ ಮತ್ತು ಎಮರ್ಜನ್ಸಿ ವಿಭಾಗದ ಡಾ.ನಿತೀಶ್ ನ್ಯಾಯ್ ನೇತೃತ್ವದಲ್ಲಿ ರಾಜು ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ.
ಏಮ್ಸ್ ಆಸ್ಪತ್ರೆ ನೀಡಿರುವ ಮಾಹಿತಿ ಪ್ರಕಾರ, ಕಾಮಿಡಿಯನ್ಗೆ ‘ಕಾರ್ಡಿಯಾಕ್ ಅರೆಸ್ಟ್’ ಆಗಿದೆ. ಅವರಿಗೆ ಎರಡು ಬಾರಿ CPR ಮಾಡಲಾಗಿದೆ ಎಂದು ತಿಳಿಸಿದೆ. ಇತ್ತ, ರಾಜು ಅವರ ಸಹೋದರ ಆಶಿಶ್ ಕೂಡ, ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಖಚಿತ ಪಡಿಸಿದ್ದಾರೆ. ಕಾನ್ಪುರ ಮೂಲದ ರಾಜು ಶ್ರೀವಾಸ್ತವ್, ‘ಉತ್ತರ ಪ್ರದೇಶ್ ಫಿಲ್ಮ್ ಬೋರ್ಡ್’ನ ಅಧ್ಯಕ್ಷರಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್