ರಾಜ್ಯದ ತಾ ಪಂ ಹಾಗೂ ಜಿ ಪಂ ಕ್ಷೇತ್ರಗಳಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ- 2022ಕ್ಕೆ 2022 ರ ಆಗಸ್ಟ್ 20 ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.ಇದನ್ನು ಓದಿ –ಹುಡುಗಿ ವಿಚಾರಕ್ಕೆ ಪೋಲಿಸ್ ಕಮಿಷನರ್ ಕಚೇರಿ ಮುಂದೆಯೇ ಕೈಕೈ ಮಿಲಾಯಿಸಿದ ವಿದ್ಯಾರ್ಥಿಗಳು


ಸೆಕ್ಷನ್ 121ರ ತಿದ್ದುಪಡಿಯಂತೆ ತಾಲೂಕು ಪಂಚಾಯಿತಿ 12 ಕ್ಷೇತ್ರಗಳಿಗೆ 2 ಲಕ್ಷ ಗ್ರಾಮೀಣ ಜನಸಂಖ್ಯೆ ಬದಲಿಗೆ 2.30 ಲಕ್ಷ ಜನಸಂಖ್ಯೆ ಮಾಡಲಾಗಿದೆ.
ಪ್ರತಿ ಜಿಲ್ಲೆಯಲ್ಲಿ 7 ಲಕ್ಷ ಜನಸಂಖ್ಯೆಗೆ ಕನಿಷ್ಠ 20 ಜಿ.ಪಂ. ಕ್ಷೇತ್ರಗಳ ಬದಲಿಗೆ 25 ಕ್ಷೇತ್ರಗಳನ್ನು ಮಾಡಲಾಗಿದೆ. 7ರಿಂದ 9.5 ಲಕ್ಷ ಜನಸಂಖ್ಯೆಗೆ 28 ಸದಸ್ಯರು ಇರಬೇಕು ಎಂದು ಬದಲಾವಣೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು