Karnataka ಸಂಭಾವ್ಯ ಸಚಿವರು – ಯಾರಿಗೆ ಯಾವ ಖಾತೆ ಸಾಧ್ಯತೆ – ವಿವರ ನೋಡಿ
Ministerial list announced: CM Siddu upheld regional and social justice ಸಚಿವ ಸಂಪುಟ ಪಟ್ಟಿ ಪ್ರಕಟ : ಪ್ರಾದೇಶಿಕ - ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಸಿಎಂ ಸಿದ್ದು
ಬೆಂಗಳೂರು: ಸಿದ್ದರಾಮಯ್ಯ -ಮುಖ್ಯಮಂತ್ರಿ,ಹಣಕಾಸು ಮಂತ್ರಿ ಹಾಗೂ ಸಿಬ್ಬಂದಿ ಆಡಳಿತ ಸುಧಾರಣೆ. ಡಿ.ಕೆ.ಶಿವಕುಮಾರ್ – ಉಪಮುಖ್ಯಮಂತ್ರಿ,ಜಲಸಂಪನ್ಮೂಲ ಸಚಿವರು ಆರ್.ವಿ.ದೇಶಪಾಂಡೆ – ವಿಧಾನಸಭಾ ಸ್ಪೀಕರ್ ಡಾ.ಹೆಚ್.ಸಿ.ಮಹದೇವಪ್ಪ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸತೀಶ್ ಜಾರಕಿಹೋಳಿ – ಸಮಾಜ ಕಲ್ಯಾಣ ಕೃಷ್ಣಭೈರೇಗೌಡ – ಕೃಷಿ ಮತ್ತು ತೋಟಗಾರಿಕೆ ಲಕ್ಷ್ಮಿ ಹೆಬ್ಬಾಳ್ಕರ್ -ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಪುಟ್ಟರಂಗಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮುಜರಾಯಿ ಮತ್ತು ಜವಳಿ ಚೆಲುವನಾರಯಣಸ್ವಾಮಿ – ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ದಿನೇಶ್ ಗುಂಡುರಾವ್ – ನಗರಾಭಿವೃದ್ಧಿ (ಬೆಂಗಳೂರು ನಗರ ಒಳಗೊಂಡಂತೆ) ರಾಮಲಿಂಗಾರೆಡ್ಡಿ -ಲೋಕೋಪಯೋಗಿ ಮತ್ತು ಒಳನಾಡು ಜಲಸಾರಿಗೆ ಕೆ.ಜೆ.ಜಾರ್ಜ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಎಚ್.ಕೆ.ಪಾಟೀಲ್ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೆ.ಎಂ.ಶಿವಲಿಂಗೇಗೌಡ – ಗಣಿ ಮತ್ತು ಭೂವಿಜ್ಞಾನ ಹಾಗೂ ಮುಜರಾಯಿ ಶಿವಾನಂದ ಪಾಟೀಲ್- ಕನ್ನಡ ಮತ್ತು ಸಂಸ್ಕೃತಿ ಕೆ.ವೆಂಕಟೇಶ್ -ಅರಣ್ಯ ಮತ್ತು ಪರಿಸರ ಪ್ರಿಯಾಂಕ್ ಖರ್ಗೆ – ಐಟಿಬಿಟಿ ಮತ್ತು ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಬಿ.ಕೆ.ಹರಿಪ್ರಸಾದ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಾಕ್ಷರತ ಆರ್.ಬಿ.ತಿಮ್ಮಾಪುರ – ರೇಷ್ಮೆ ಮತ್ತು ಪಶುಸಂಗೋಪನಾ ಎಂ.ಬಿ.ಪಾಟೀಲ್ -ಗೃಹ ಮತ್ತು ಒಳಾಡಳಿತ ಸತೀಶ್ ಸೈಲ್ – ಮೀನುಗಾರಿಕೆ ಮತ್ತು ಬಂದರು ಕೆ.ಹೆಚ್.ಮುನಿಯಪ್ಪ – ಕಂದಾಯ ಯು.ಟಿ.ಖಾದರ್ – ಸಾರಿಗೆ ಮಂಕಳ ವೈದ್ಯ -ಯೋಜನೆ ಮತ್ತು ಸಾಂಖ್ಯಿಕ ಶಿವರಾಜ್ ತಂಗಡಗಿ – ಯುವಜನ ಮತ್ತು ಕ್ರೀಡೆ ಭೈರತಿ ಸುರೇಶ್ -ಸಣ್ಣ ಕೈಗಾರಿಕೆ ಹಾಗೂ ಮುನಿಸಿಪಲ್ ಆಡಳಿತ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ – ಪ್ರವಾಸೋದ್ಯಮ ಹಾಗೂ ವಕ್ಫ್ ಮಾಗಡಿ ಬಾಲಕೃಷ್ಣ- ಅಬಕಾರಿ ಟಿ.ಬಿ.ಜಯಚಂದ್ರ- ಕಾನೂನು ಮತ್ತು ಸಂಸದೀಯ ವ್ಯವಹಾರ ಸಂಡೂರು ತುಕಾರಂ – ಕಾರ್ಮಿಕ ಲಕ್ಷ್ಮಣ್ ಸವದಿ – ಸಹಕಾರ ಮತ್ತು ಸಕ್ಕರೆ ಎಂ.ಕೃಷ್ಣಪ್ಪ – ವಸತಿ ಡಾ.ಜಿ.ಪರಮೇಶ್ವರ್ – ಇಂಧನ ಡಾ.ಶರಣ್ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ -ಬಸವರಾಜ ಶಿವಣ್ಣನವರ್ ಡಿ.ಸುಧಾಕರ್ -ಸಂಸದೀಯ ಕಾರ್ಯದರ್ಶಿ ವಿಧಾನಸಭೆ ಮುಖ್ಯ ಸಚೇತಕ – ಅಜಯ್ ಸಿಂಗ್ ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರಮಾಣವಚನ ಕಾರ್ಯಕ್ರಮದಿಂದ ಟ್ರಾಫಿಕ್ ಆತಂಕ
ವಿಧಾನಸಭಾ ಉಪ ಸ್ಪೀಕರ್ – ತನ್ವೀರ್ ಸೇಠ್
Recent Posts 2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Accept
Leave a Comment