ಕನ್ನಡ ಚಿತ್ರರಂಗಕ್ಕೆ ಅದ್ದೂರಿ ಹಾಗೂ ಹೊಸ ಅಲೆಯ ಚಿತ್ರಗಳನ್ನು ನೀಡಿದ ಮಂಡ್ಯ ಮೂಲದ ಹೊಂಬಾಳೆ ಪ್ರೊಡಕ್ಷನ್, ಈಗ ತೆಲುಗು ಚಿತ್ರರಂಗದ
ಸೂಪರ್ ಹೀರೊ ಪ್ರಬಾಸ್ ಕರೆದು ತಂದು ಕನ್ನಡದಲ್ಲಿ ಸಾಲಾರ್ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸುವ ಸಾಲಾರ್ ಚಿತ್ರವನ್ನು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ನಿದೇಶನ ಮಾಡಲಿದ್ದಾರೆ.
ಕನ್ನಡದಲ್ಲಿ ಅದ್ದೂರಿಯಾಗಿ ಚಿತ್ರ ಮಾಡುವ ಉದ್ದೇಶದಿಂದ. ಸಾಲಾರ್ ನಿರ್ಮಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಪ್ರಭಾಸ್ ಕನ್ನಡ ಚಿತ್ರದಲ್ಲಿ ನಟಿಸಲಿದ್ದಾರೆ.
2021 ರ ಜನವರಿ ರಂದು ಚಿತ್ರ ಸೆಟ್ ಏರಲಿದೆ. ತಾರಾಗಣ, ತಂತ್ರಜ್ಞರ ಆಯ್ಕೆ ನಡೆಯುತ್ತದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ