Trending

ಕನ್ನಡಕ್ಕೆ ಪ್ರಭಾಸ್ – ಹೊಂಬಾಳೆ ಪ್ರೊಡಕ್ಷನ್ ಹೊಸ ಚಿತ್ರ ‘ ಸಾಲಾರ್ ‘

ಕನ್ನಡ ಚಿತ್ರರಂಗಕ್ಕೆ ಅದ್ದೂರಿ ಹಾಗೂ ಹೊಸ ಅಲೆಯ ಚಿತ್ರಗಳನ್ನು ನೀಡಿದ ಮಂಡ್ಯ ಮೂಲದ ಹೊಂಬಾಳೆ ಪ್ರೊಡಕ್ಷನ್, ಈಗ ತೆಲುಗು ಚಿತ್ರರಂಗದ
ಸೂಪರ್ ಹೀರೊ ಪ್ರಬಾಸ್ ಕರೆದು ತಂದು ಕನ್ನಡದಲ್ಲಿ ಸಾಲಾರ್ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸುವ ಸಾಲಾರ್ ಚಿತ್ರವನ್ನು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ನಿದೇಶನ ಮಾಡಲಿದ್ದಾರೆ.

ಕನ್ನಡದಲ್ಲಿ ಅದ್ದೂರಿಯಾಗಿ ಚಿತ್ರ ಮಾಡುವ ಉದ್ದೇಶದಿಂದ. ಸಾಲಾರ್ ನಿರ್ಮಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಪ್ರಭಾಸ್ ಕನ್ನಡ ಚಿತ್ರದಲ್ಲಿ ನಟಿಸಲಿದ್ದಾರೆ.

2021 ರ ಜನವರಿ ರಂದು ಚಿತ್ರ ಸೆಟ್ ಏರಲಿದೆ. ತಾರಾಗಣ, ತಂತ್ರಜ್ಞರ ಆಯ್ಕೆ ನಡೆಯುತ್ತದೆ.

Team Newsnap
Leave a Comment
Share
Published by
Team Newsnap

Recent Posts

ಡಾ.ಬಿ.ಎನ್.ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕ

ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More

July 4, 2024

ಪರಿವ್ರಾಜಕ ವೀರ ಸಂನ್ಯಾಸಿ

ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More

July 4, 2024

ಮೈಸೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ ಆರೋಗ್ಯಾಧಿಕಾರಿ ಬಲಿ

ಮೈಸೂರು : ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆರೋಗ್ಯಾಧಿಕಾರಿ ನಾಗೇಂದ್ರ ಡೆಂಗ್ಯೂ ಜ್ವರದಿಂದ… Read More

July 4, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 04 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,350 ರೂಪಾಯಿ ದಾಖಲಾಗಿದೆ. 24… Read More

July 4, 2024

ಕೆ ಆರ್ ಎಸ್ ಗೆ 100 ಅಡಿ ನೀರಿಗೆ ಸನೀಹ :11 ಸಾವಿರ ಕ್ಯುಸೆಕ್ ಒಳ ಹರಿವು – 99.30ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. Join WhatsApp Group ಕೆಆರ್ ಎಸ್… Read More

July 4, 2024

ನಮ್ಮ ಆಡಳಿತದಲ್ಲಿ ಯಾವುದೇ ಹಗರಣಗಳಿಲ್ಲ – ಡಿಸಿಎಂ ಡಿ. ಕೆ. ಶಿವಕುಮಾರ್

ರಾಮನಗರ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು. ಮೂಡ… Read More

July 3, 2024